ಬುಡಕಟ್ಟು ಜನರ ಮೇಲೆ ಆದಾಯ ತೆರಿಗೆ ಕಣ್ಣು
Team Udayavani, Dec 30, 2018, 12:30 AM IST
ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆಯ ಕಣ್ಣು ಈಗ ಈಶಾನ್ಯ ರಾಜ್ಯಗಳ ಬುಡಕಟ್ಟು ಜನರ ಮೇಲೂ ಬಿದ್ದಿದೆ. ನೋಟು ಅಮಾನ್ಯದ ವೇಳೆ ಈ ಭಾಗದ ಬುಡಕಟ್ಟು ಜನರ ಮಧ್ಯೆ ಭಾರಿ ಪ್ರಮಾಣದ ಹಣಕಾಸು ವಹಿವಾಟು ನಡೆದಿದೆ. ಚುನಾವಣೆ ಮೇಲ್ವಿ ಚಾರಣೆ ಪ್ರಕ್ರಿಯೆಯಲ್ಲಿ ಈ ಅಂಶ ಗಮನಕ್ಕೆ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ತೆರಿಗೆ ತಪ್ಪಿಸುತ್ತಿರುವ ಈಶಾನ್ಯ ರಾಜ್ಯಗಳ ಬುಡಕಟ್ಟು ಜನರ ಮೇಲೆ ಈಗ ತೆರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ.
ಬುಡಕಟ್ಟು ಸಮುದಾಯದ ಜನರು ಗುವಾಹಟಿ, ಅಗರ್ತಲಾ, ಇಂಫಾಲ ಹಾಗೂ ದಿಲ್ಲಿ ಇತ್ಯಾದಿ ದೊಡ್ಡ ನಗರಗಳಲ್ಲಿ ಮನೆಗಳನ್ನು ಹೊಂದಿದ್ದಾರೆ. ಅದರಿಂದ ಬರುವ ಬಾಡಿಗೆ ಮೊತ್ತಕ್ಕೆ ಅವರು ತೆರಿಗೆ ಪಾವತಿ ಮಾಡುತ್ತಿಲ್ಲ. ಈಶಾನ್ಯ ರಾಜ್ಯಗಳಲ್ಲಿ ಯಾವುದೇ ಮೂಲದ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡುವ ಆದಾಯ ತೆರಿಗೆ ಕಾಯ್ದೆಯ 10(26) ನೇ ಪರಿಚ್ಛೇದವನ್ನು ಜನರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಭಾಗದ ಜನರಲ್ಲಿ ಯಾವುದೇ ಆದಾಯಕ್ಕೂ ತೆರಿಗೆ ಪಾವತಿ ಮಾಡಬೇಕಿಲ್ಲ ಎಂಬ ತಪ್ಪು ತಿಳಿವಳಿಕೆಯಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈಶಾನ್ಯ ಭಾಗದ ಜನರು ಹೊಂದಿರುವ ಹೋಟೆಲ್ಗಳೂ ಯಾವುದೇ ರಿಟರ್ನ್ಸ್ ಸಲ್ಲಿಸುತ್ತಿಲ್ಲ. ತೆರಿಗೆಯನ್ನೂ ಪಾವತಿಸುತ್ತಿಲ್ಲ. ಹೀಗಾಗಿ ಮೊದಲು ಆದಾಯ ತೆರಿಗೆ ವಿನಾಯಿತಿಯ ಮಿತಿ ಹಾಗೂ ವ್ಯಾಪ್ತಿಯನ್ನು ತಿಳಿಸಲು ಮತ್ತು ಈ ಬಗ್ಗೆ ಅರಿವು ಮೂಡಿಸಲು ಇಲಾಖೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.