![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ನೆನಪಿನ ದೋಣಿಯಲಿ… ಮತ್ತೆ ಸದ್ದು ಮಾಡುತ್ತಿದೆ ರಶ್ಮಿಕಾ ಟ್ವೀಟರ್ ಖಾತೆ!
Team Udayavani, Jan 1, 2019, 11:00 AM IST
![rakshith.jpg](https://www.udayavani.com/wp-content/uploads/2019/01/1/rakshith-620x345.jpg)
ಬೆಂಗಳೂರು: 2018ರಲ್ಲಿ ಬ್ರೇಕ್ ಅಪ್ ಮಾಡಿಕೊಂಡು ದೊಡ್ಡ ಸುದ್ದಿ ಮಾಡಿದ್ದ ಸ್ಟಾರ್ ಗಳಾದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ವರ್ಷದ ಸಮಯದಲ್ಲಿ ತನ್ನ ಹಳೆಯ ಗೆಳೆಯನನ್ನು ರಶ್ಮಿಕಾ ಮತ್ತೆ ನೆನಪಿಸಿಕೊಂಡಿದ್ದಾರೆ.
ಇತ್ತೀಚಿಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ 2018ರ ಹಲವಾರು ಫೋಟೋಗಳನ್ನು ಅಪ್ಲೋಡ್ ಮಾಡಿರುವ ರಶ್ಮಿಕಾ , ತನ್ನ ಎರಡು ವರ್ಷದ ನೆನಪುಗಳ ಬಗ್ಗೆ ಬರೆದುಕೊಂಡಿದ್ದಾರೆ. ಅದರಲ್ಲಿ ರಕ್ಷಿತ್ ಶೆಟ್ಟಿ ಜೊತೆಗಿನ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ.
ನಾನು ಚಿತ್ರರಂಗಕ್ಕೆ ಬಂದು ಎರಡು ವರ್ಷವಾಯಿತು. ಸಮಯ ತುಂಬಾ ವೇಗವಾಗಿ ಸಾಗುತ್ತಿದೆ. ಜೀವನದಲ್ಲಿ ಇನ್ನೂ ಬ್ಯುಸಿಯಾಗಬೇಕು. ಹೆಮ್ಮೆ ಪಡುವಂತಹ ಕೆಲಸಗಳನ್ನು ಮಾಡಬೇಕು ಎಂದುಕೊಂಡಿದ್ದೇನೆ. ತುಂಬಾ ಜನರನ್ನು ಭೇಟಿ ಮಾಡಬೇಕು ಎಲ್ಲರೊಂದಿಗೆ ನಗುತ್ತ ತನಗೆ ಖುಷಿ ಕೊಡುವ ಕೆಲಸಗಳನ್ನು ಮಾಡುಬೇಕು ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.
ಕಳೆದೆರಡು ವರ್ಷಗಳಲ್ಲಿ ತನ್ನ ಜೀವನದ ಸಂತೋಷದ ಘಳಿಗೆಗಳಿಗೆ ಸಾಕ್ಷಿಯಾದ ಎಲ್ಲರಿಗೂ ಧನ್ಯವಾದ ಹೇಳಿರುವ ರಶ್ಮಿಕಾ, ಕಿರಿಕ್ ಪಾರ್ಟಿ ಚಿತ್ರ ಬಂದು ಎರಡು ವರ್ಷವಾಯಿತು. ಕಿರಿಕ್ ಪಾರ್ಟಿ ನಂಗೆ ಯಾವತ್ತೂ ಸ್ಪೆಷಲ್. ನನಗೆ ಕಿರಿಕ್ ಪಾರ್ಟಿ ಚಿತ್ರದ ಶೂಟಿಂಗ್ ದಿನಗಳು ಇನ್ನೂ ಸರಿಯಾಗಿ ನೆನಪಿದೆ. ಆ ಕ್ಷಣಗಳನ್ನು ಮತ್ತೆ ಮೆಲುಕು ಹಾಕಲು ಇಷ್ಟ ಪಡುತ್ತೇನೆ. ಇನ್ಸ್ಟಾಗ್ರಾಮ್ ಟ್ವಿಟ್ಟರ್ ನಲ್ಲಿ ನನಗೆ ಪ್ರೋತ್ಸಾಹ ಮಾಡಿ, ಈ ಎರಡು ವರ್ಷಗಳನ್ನು ವಿಶೇಷವನ್ನಾಗಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-150x87.jpg)
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![7](https://www.udayavani.com/wp-content/uploads/2024/12/7-30-150x90.jpg)
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
![ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ](https://www.udayavani.com/wp-content/uploads/2024/12/ud-1-1-150x97.jpg)
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.