ಬರ ಅಧ್ಯಯನಕ್ಕೆ ಸಂಪುಟ ಉಪ ಸಮಿತಿ ಪುನರ್‌ರಚನೆ


Team Udayavani, Jan 5, 2019, 12:50 AM IST

drought-study.jpg

ಬೆಂಗಳೂರು:ರಾಜ್ಯದ ಪ್ರವಾಹ ಪೀಡಿತ ಹಾಗೂ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಚಿವ ಸಂಪುಟ ಉಪ ಸಮಿತಿ ಪುನರ್‌ರಚಿಸಲಾಗಿದೆ.

ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಾದ ಹಿನ್ನೆಲೆಯಲ್ಲಿ ಕಂದಾಯ ವಿಭಾಗವಾರು ಸದಸ್ಯರನ್ನು ನೇಮಿಸಲಾಗಿದೆ.
ಬೆಳಗಾವಿ ವಿಭಾಗ: ಆರ್‌.ವಿ.ದೇಶಪಾಂಡೆ- ಅಧ್ಯಕ್ಷರು. ಸತೀಶ್‌ ಜಾರಕಿಹೊಳಿ, ಶಿವಾನಂದಪಾಟೀಲ್‌, ಜಮೀರ್‌ ಅಹಮದ್‌ ಖಾನ್‌, ಎಂ.ಸಿ.ಮನಗೊಳಿ, ಸಿ.ಎಸ್‌.ಶಿವಳ್ಳಿ, ಆರ್‌.ಬಿ.ತಿಮ್ಮಾಪುರ. (ಸದಸ್ಯರು)

ಕಲಬುರಗಿ ವಿಭಾಗ: ಬಂಡೆಪ್ಪ ಕಾಶಂಪೂರ್‌ – ಅಧ್ಯಕ್ಷರು. ಪ್ರಿಯಾಂಕ್‌ ಖರ್ಗೆ, ರಾಜಶೇಖರ ಪಾಟೀಲ್‌ ಹುಮ್ನಾಬಾದ್‌, ಟಿ.ಪಿ.ಪರಮೇಶ್ವರ್‌ ನಾಯಕ್‌, ವೆಂಕಟರಾವ್‌ ನಾಡಗೌಡ, ರಹೀಂಖಾನ್‌, ತುಕಾರಂ. (ಸದಸ್ಯರು)

ಬೆಂಗಳೂರು ವಿಭಾಗ: ಶಿವಶಂಕರರೆಡ್ಡಿ- ಅಧ್ಯಕ್ಷರು. ಡಿ.ಕೆ.ಶಿವಕುಮಾರ್‌, ವೆಂಕಟರಮಣಪ್ಪ, ಎಸ್‌.ಆರ್‌.ಶ್ರೀನಿವಾಸ್‌, ಡಿ.ಸಿ.ತಮ್ಮಣ್ಣ, ಎಂ.ಟಿ.ಬಿ.ನಾಗರಾಜ್‌. (ಸದಸ್ಯರು)

ಮೈಸೂರು ವಿಭಾಗ: ಕೃಷ್ಣಬೈರೇಗೌಡ- ಅಧ್ಯಕ್ಷರು. ಎಚ್‌.ಡಿ.ರೇವಣ್ಣ, ಕೆ.ಜೆ.ಜಾರ್ಜ್‌, ಯು.ಟಿ.ಖಾದರ್‌, ಜಿ.ಟಿ.ದೇವೇಗೌಡ, ಸಿ.ಎಸ್‌.ಪುಟ್ಟರಾಜು, ಸಾ.ರಾ.ಮಹೇಶ್‌, ಡಾ.ಜಯಮಾಲಾ, ಸಿ.ಪುಟ್ಟರಂಗಶೆಟ್ಟಿ ಅವರನ್ನು ನೇಮಿಸಲಾಗಿದೆ.

ಟಾಪ್ ನ್ಯೂಸ್

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.