ಹುಚ್ಚುನಾಯಿ ಕಡಿದು 15 ಮಂದಿ ಗಾಯ
Team Udayavani, Jan 5, 2019, 6:07 AM IST
ಮೈಸೂರು: ಹುಚ್ಚುನಾಯಿಯೊಂದು 15 ಹೆಚ್ಚಿನ ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಮೂಡಲಹುಂಡಿ, ವರಕೋಡು ಮತ್ತು ಪಿಲ್ಲಳ್ಳಿಯಲ್ಲಿ ಸಂಭವಿಸಿದೆ.
ಮೂಡಲಹುಂಡಿಯ ಮಾಕೇಗೌಡ (55), ಪುಟ್ಟೇಗೌಡ (50), ಮಕ್ಕಳಾದ ಸಂಪತ್ಕುಮಾರ್, ಪ್ರೀತಿ, ಕಿರಣ್, ವರಕೋಡು ಗ್ರಾಮದ ಪ್ರೀತಮ್, ಯಶೋಧ ಸೇರಿದಂತೆ 15 ಹೆಚ್ಚಿನ ಮಂದಿ ಗಾಯಗೊಂಡಿದ್ದು, ಇವರೆಲ್ಲರೂ ಮೈಸೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಗುರುವಾರ ಸಂಜೆ ಪಿಲ್ಲಳ್ಳಿಯಲ್ಲಿ ಕಾಣಿಸಿಕೊಂಡ ಹುಚ್ಚುನಾಯಿ 5- 6 ಜನರ ಮೇಲೆ ದಾಳಿ ನಡೆಸಿದ್ದು, ಗ್ರಾಮಸ್ಥರು ನಾಯಿಯನ್ನು ಅಲ್ಲಿಂದ ಓಡಿಸಿದ್ದಾರೆ. ಪಕ್ಕದ ವರಕೋಡು ಗ್ರಾಮಕ್ಕೆ ಬಂದ ನಾಯಿ ಅಲ್ಲಿಯೂ 5-6 ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.
ಬಳಿಕ ಮೂಡಲಹುಂಡಿ ಗ್ರಾಮಕ್ಕೆ ಬಂದ ನಾಯಿ, ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳು ಸೇರಿದಂತೆ 6-7 ಜನರ ಮೇಲೆ ದಾಳಿ ನಡೆಸಿದೆ. ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ ಪರಾರಿಯಾಗಿದ್ದು, ಮತ್ತೆ ಬರಬಹುದೆಂಬ ಆತಂಕದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Hagga movie review: ರೋಚಕ ರಹಸ್ಯದ ಕಥಾನಕ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.