ಚಿತ್ರ ವಿತರಕ ನಾಗಪ್ರಸಾದ್ ವಿಧಿವಶ
Team Udayavani, Jan 7, 2019, 6:52 AM IST
ಬೆಂಗಳೂರು: ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ವಿತರಕ ನಾಗಪ್ರಸಾದ್ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಸುದೀಪ್ ನಾಯಕರಾಗಿ ನಟಿಸಿರುವ ವಿಷ್ಣುವರ್ಧನ ಸಿನಿಮಾ ಮೂಲಕ ಚಿತ್ರರಂಗಕ್ಕೆ ವಿತರಕರಾಗಿ ಬಂದ ಪ್ರಸಾದ್, ಆ ನಂತರ “ಚಿಂಗಾರಿ’, “ಗಾಡ್ ಫಾದರ್’, “ರಜನಿಕಾಂತ’ ಸೇರಿದಂತೆ ಹಲವು ಸಿನಿಮಾಗಳ ವಿತರಣೆ ಮಾಡಿದ್ದಾರೆ. ಜತೆಗೆ ಹಲವು ಸಿನಿಮಾಗಳ ನಿರ್ಮಾಣಕ್ಕೆ ಸಹಭಾಗಿತ್ವ ಪಡೆದಿದ್ದರು. ನಾಗಪ್ರಸಾದ್ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.