![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
Team Udayavani, Jan 12, 2019, 6:02 AM IST
ಸೇಡಂ: ಪ್ರೊಬೆಷನರಿ ಪಿಎಸ್ಐ ಬಸವರಾಜ ಮಂಚನೂರ ಸಾವಿನ ತನಿಖೆಗೆ ವಿಶೇಷ ತಂಡ ರಚಿಸುವಂತೆ ತಿಳಿಸಲಾಗಿದೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದರು. ಶುಕ್ರವಾರ ಮೃತನ ಹುಟ್ಟೂರು ಬೆನಕನಹಳ್ಳಿಗೆ ಆಗಮಿಸಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದರು. ಬಸವರಾಜ ಕುಟುಂಬಕ್ಕೆ ಸರ್ಕಾರದಿಂದ ಸೌಲಭ್ಯ ದೊರಕಿಸಲು, ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವ ಸಂಬಂಧ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿದ್ದೇನೆ ಎಂದರು.
ಬಿಜೆಪಿ ತಾಲೂಕಾಧ್ಯಕ್ಷ ನಾಗಪ್ಪ ಕೊಳ್ಳಿ, ಪ್ರಧಾನ ಕಾರ್ಯದರ್ಶಿ ಶಿವಲಿಂಗರೆಡ್ಡಿ ಪಾಟೀಲ, ಓಂಪ್ರಕಾಶ ಪಾಟೀಲ, ಮುಖಂಡರಾದ ಪರ್ವತರೆಡ್ಡಿ ಪಾಟೀಲ ನಾಮವಾರ, ಅನಂತೇಶ್ವರೆಡ್ಡಿ ಪಾಟೀಲ, ಶಂಕರ ಜಡಾಲ ನಿಡಗುಂದಾ, ರಾಚಯ್ಯಸ್ವಾಮಿ, ಗುರು ಬಾಳಿಕಾರ, ವಿಶ್ವನಾಥರೆಡ್ಡಿ, ಯಮುನಪ್ಪ ಯಾಳಗಿ, ರುದ್ರು ಕಂಬಾರ, ಹಣಮಂತ ಜೋಗಿ, ಮಲ್ಲಪ್ಪ ಹೊಸಮನಿ, ದೇವಪ್ಪ ಲದ್ದಿ ಹಾಗೂ ಮತ್ತಿತರರು ಇದ್ದರು.
ಮೃತ ಬಸವರಾಜ ತಾಯಿ ಮಹಾದೇವಮ್ಮ ಶಾಸಕರೆದುರು ಮಗನ ನೆನಪುಗಳನ್ನು ಹೇಳುತ್ತಾ ದುಃಖೀಸಿದರು. ನಮ್ಮಪ್ಪಗ ಪಿಎಸ್ಐಯೊಬ್ಬ ಕೈಏಟು ಹೊಡೆದಿದ್ದ. ಆವತ್ತಿಂದ ನನ್ ಹೊಟ್ಯಾಗೂ ಪಿಎಸ್ಐ ಕ್ಷಿುಟ್ಟಬೇಕು ಎಂದು ಛಲ ತೊಟ್ಟಿದ್ದೆ. ಆದ್ರ ನನ್ ಕನಸೆಲ್ಲ ನನ್ ಮಗನಿಂದ ಸತ್ತು ಹೋದವು. ಅಂದುಕೊಂಡ ಕನಸು ನುಚ್ಚು ನೂರಾತು. ದಾರಿ ಕಾಣಲಾರ್ದಂಗ ಕೂತಿವಿ. ಇನ್ನೊಬ್ಬ ಮಗ ಸಾಲಿ ಕಲ್ತಾನ ಹೆಂಗಾರ ಮಾಡಿ ಅವನಿಗಾದ್ರು ಪಿಎಸ್ಐ ಮಾಡ್ರಿ. ನಮ್ ಮನ್ಯಾಗ ಒಬ್ರಾದ್ರೂ ಖಾಕಿ ಹಾಕ್ಕೊಂಡಿದ್ದನ್ನ ನೋಡ್ಬೇಕ್ರಿ ಎಂದು ಕೈ ಮುಗಿದು ಬೇಡಿಕೊಂಡರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
You seem to have an Ad Blocker on.
To continue reading, please turn it off or whitelist Udayavani.