![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jan 18, 2019, 4:56 AM IST
ಹೊಸದಿಲ್ಲಿ: ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ (SAI) ಅಧಿಕಾರಿಗಳನ್ನು ಲಂಚ ಪಡೆದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಟ್ಟು ಆರು ಅಧಿಕಾರಿಗಳನ್ನು ಸಿಬಿಐ ವಶಕ್ಕೆ ಪಡೆದಿದ್ದು, ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಎಸ್.ಕೆ.ಶರ್ಮಾ ಇವರಲ್ಲಿ ಪ್ರಮುಖರು.
ಹೊಸದಿಲ್ಲಿಯಲ್ಲಿರುವ ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ ಕಚೇರಿಗೆ ಗುರುವಾರ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಏಸ್,ಕೆ.ಶರ್ಮಾ ಸೇರಿದಂತೆ ಇತರ ಅಧಿಕಾರಿಗಳಾದ ಲಲಿತ್ ಜೋಲಿ, ಹರೇಂದ್ರ ಪ್ರಸಾದ್, ವಿ.ಕೆ.ಶರ್ಮಾ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳಾದ ಮನದೀಪ್ ಅಹುಜಾ ಮತ್ತು ಯೂನಸ್ ರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಧಿಕಾರಕ್ಕೆ ಸಂಬಂಧಿಸಿದ 19 ಲಕ್ಷ ಮೊತ್ತದ ಸಾರಿಗೆ ಬಿಲ್ ಪಾಸು ಮಾಡಲು ಖಾಸಗಿ ಗುತ್ತಿಗೆದಾರರಿಂದ ಮೂರು ಪ್ರತಿಶತ ಲಂಚ ಕೇಳಿದ ಆರೋಪ ಈ ಅಧಿಕಾರಿಗಳ ಮೇಲಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್, ‘ ಭ್ರಷ್ಟಾಚಾರ ವಿರುದ್ಧ ನಮ್ಮ ಸರಕಾರ ಸಮರ ಸಾರುತ್ತಿದೆ. ಕ್ರಿಡಾ ಇಲಾಖೆಯಲ್ಲಿ ಯಾವ ಭ್ರಷ್ಟಾಚಾರ ಕಂಡು ಬಂದರೂ ನಾವು ಸಹಿಸುವುದಿಲ್ಲ’ ಎಂದಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.