![1-rasht-aa](https://www.udayavani.com/wp-content/uploads/2024/07/1-rasht-aa-415x236.jpg)
ಮುಂಬಯಿ ಮಹಿಳೆಯರು, ಮಕ್ಕಳಿಗೆ ಸುರಕ್ಷಿತವಲ್ಲ?
Team Udayavani, Jan 19, 2019, 4:04 PM IST
![rape.jpg](https://www.udayavani.com/wp-content/uploads/2019/01/19/rape-620x388.jpg)
ಮುಂಬಯಿ: ಮುಂಬಯಿಯನ್ನು ಮಹಿಳೆಯರಿಗೆ ಸುರಕ್ಷಿತವಾದ ನಗರವೆಂದು ಪರಿಗಣಿಸ ಲಾಗುತ್ತದೆ, ಆದರೆ ಇದೀಗ ದೇಶದ ವಾಣಿಜ್ಯ ರಾಜಧಾ ನಿಯು ದಿಲ್ಲಿಯಂತೆಯೇ ಮತ್ತೂಂದು ಅಸುರಕ್ಷಿತ ನಗರವಾಗುವ ಕಡೆಗೆ ಸಾಗುತ್ತಿದೆ. ನಗರವು ಕಳೆದ 5 ವರ್ಷಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಅತ್ಯಾಚಾರ ಪ್ರಕರಣಗಳ ಕಳವಳಕಾರಿ ಪ್ರವೃತ್ತಿಗೆ ಸಾಕ್ಷಿ ಯಾಗುತ್ತಿದೆ. ವಾಸ್ತವವಾಗಿ, ನಗರದಲ್ಲಿ ಅತ್ಯಾಚಾರ ಪ್ರಕರಣಗಳು ದ್ವಿಗುಣಗೊಂಡಿವೆ. ಆರ್ಟಿಐ ಕಾರ್ಯ ಕರ್ತ ಶಕೀಲ್ ಅಹ್ಮದ್ ಶೇಖ್ ಅವರು ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿ ಯೊಂದಕ್ಕೆ ಪ್ರತಿಕ್ರಿಯೆಯಾಗಿ ಮುಂಬಯಿ ಪೊಲೀಸರು ಒದಗಿಸಿದ ಮಾಹಿತಿಯಲ್ಲಿ ಈ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, 2013ರಲ್ಲಿ ನಗರವು 388 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು. ಆದರೆ, 2017ರಲ್ಲಿ ಈ ಸಂಖ್ಯೆಯು ಮುಂಬಯಿಯಾದ್ಯಂತ ಇಂತಹ 751 ಪ್ರಕರಣಗಳು ವರದಿಯಾಗು ವುದರೊಂದಿಗೆ ದ್ವಿಗು ಣಗೊಂಡಿದೆ. ನಗರ ದಲ್ಲಿ ಅಪ್ರಾಪ್ತ ವಯಸ್ಕರು ಕೂಡ ಸುರಕ್ಷಿತವಾಗಿಲ್ಲ. 2018ರ ಮೊದಲ 9 ತಿಂಗಳಲ್ಲೇ ಪೋಕೊÕà ಕಾಯಿದೆಯ ಅಡಿಯಲ್ಲಿ ಒಟ್ಟು 842 ಪ್ರಕರಣಗಳು ದಾಖಲಾಗಿವೆ. ಅಂಕಿಅಂಶಗಳ ಪ್ರಕಾರ ಮುಂಬಯಿಯಲ್ಲಿ 2013ರ ನವೆಂಬರ್ನಿಂದ 2018ರ ತನಕ 4,046 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ಮುಂಬಯಿ ಪೊಲೀಸ್ ವೆಬ್ಸೈಟ್ನಲ್ಲಿ ನೀಡಲಾ ಗಿರುವ ಮಾಹಿತಿಯ ಪ್ರಕಾರ 2018ರಲ್ಲಿ ಜನವರಿಯಿಂದ ಸೆಪ್ಟಂಬರ್ ತನಕ ಒಟ್ಟು 651 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು. ನಗರದಲ್ಲಿ 2018ರಲ್ಲಿ ನವೆಂಬರ್ ತನಕ 2,401 ಲೈಂಗಿಕ ಕಿರುಕುಳದ ಪ್ರಕರಣಗಳು ದಾಖಲಾಗಿವೆ ಎಂದು ವರದಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
![1-rasht-aa](https://www.udayavani.com/wp-content/uploads/2024/07/1-rasht-aa-415x236.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![1-rasht-aa](https://www.udayavani.com/wp-content/uploads/2024/07/1-rasht-aa-150x85.jpg)
Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು
![Accident-Logo](https://www.udayavani.com/wp-content/uploads/2024/07/Accident-Logo-150x90.jpg)
Bantwala: ಮಾರಿಪಳ್ಳದಲ್ಲಿ ಬಸ್-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
![ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ](https://www.udayavani.com/wp-content/uploads/2024/07/Jagannath-temple-150x78.jpg)
Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.