ರೆಸಾರ್ಟ್‌ನಲ್ಲೇ ಶಾಸಕ ಗಣೇಶ್‌ ಬಂಧನವಾಗಲಿಲ್ಲವೇಕೆ?


Team Udayavani, Jan 24, 2019, 7:21 AM IST

ganesh.jpg

ರಾಮನಗರ: ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿ ಕಂಪ್ಲಿ ಗಣೇಶ್‌ ಪರಾರಿಯಾಗಿರುವುದು ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ತಂದಿರುವುದರಿಂದ ಮುಚ್ಚಿಹಾಕುವ ಉದ್ದೇಶದಿಂದಲೇ ತಡವಾಗಿ ಎಫ್ಐಆರ್‌ ದಾಖಲು ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಭಾನುವಾರವೇ ವರದಿ ರವಾನೆ: ಶಾಸಕ ಆನಂದ್‌ ಸಿಂಗ್‌ ವೈದ್ಯಕೀಯ ಚಿಕಿತ್ಸೆ ನೀಡಿದ ಅಪೋಲೋ ಆಸ್ಪತ್ರೆಯ ವೈದ್ಯರು ಮೆಡಿಕೋ ಲೀಗಲ್‌ ಪ್ರಕರಣದ ಬಗ್ಗೆ ಭಾನುವಾರವೇ ಶೇಷಾದ್ರಿಪುರಂ ಪೊಲೀಸರಿಗೆ ನೀಡಿದ್ದರು. ಆ ವರದಿ ಬಿಡದಿ ಪೊಲೀಸ್‌ ಠಾಣೆ ಅಧಿಕಾರಿಗಳ ಅದೇ ದಿನ ಕೈ ಸೇರಿದೆ. ಆಗಿನ್ನು ಶಾಸಕ ಗಣೇಶ್‌ ಮತ್ತು ಇತರ ಶಾಸಕರು ರೆಸಾರ್ಟ್‌ನಲ್ಲೇ ಇದ್ದರು.

ಉಭಯ ಸಂಕಟಕ್ಕೆ ಸಿಕ್ಕ ಬಿಡದಿ ಪೊಲೀಸರು ಸೋಮವಾರ ಬೆಳಿಗ್ಗೆ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆನಂದ್‌ ಸಿಂಗ್‌ರಿಂದ ಹೇಳಿಕೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಜನವರಿ 21ರ ಸೋಮವಾರ ಆನಂದ್‌ ಸಿಂಗ್‌ ಅವರು ದೂರು ಬಿಡದಿ ಠಾಣೆ ತಲುಪಿ ಎಫ್.ಐ.ಆರ್‌. ದಾಖಲಾಗಿದ್ದು ಮಧ್ಯಾಹ್ನ 1.30. ಅಲ್ಲಿಯವರೆಗೂ ಗಣೇಶ್‌ ಇನ್ನು ರೆಸಾರ್ಟ್‌ನಲ್ಲೇ ಇದ್ದರು,

ಆದರೆ ಕೈ ನಾಯಕರು ಪೊಲೀಸ್‌ ಅಧಿಕಾರಗಳ ಮೇಲೆ ಬಹುಶಃ ಒತ್ತಡ ಹೇರಿದ್ದರಿಂದ ಗಣೇಶ್‌ರ ಬಂಧನವಾಗಲಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಎಫ್.ಐ.ಆರ್‌ ದಾಖಲಾಗುವ ಕೆಲವೇ ಹೊತ್ತಿನ ಮುಂಚೆ ಶಾಸಕ ಗಣೇಶ್‌ ರೆಸಾರ್ಟ್‌ನಿಂದ ಹೊರಟು ಹೋಗಿದ್ದಾರೆ. ಅವರು ತಲೆಮರೆಸಿಕೊಂಡ ನಂತರ ಅವರ ಹುಡುಕಾಟ ನಡೆದಿದೆ, ಪ್ರಭಾವಿ ಕೈ ನಾಯಕರ ಒತ್ತಡದಿಂದಲೇ ಗಣೇಶ್‌ರ ಬಂಧನವಾಗಲಿಲ್ಲ ಎಂದು ಹೇಳಲಾಗಿದೆ.

ರೆಸಾರ್ಟ್‌ ಪೊಲೀಸರ ಸರ್ಪಗಾವಲು: ಕೈ ಶಾಸಕರು ವಾಸ್ತವ್ಯವಿದ್ದ ವೇಳೆ ಪೊಲೀಸರು ಭಾರಿ ಬಂದೋಬಸ್ತ್ ಏರ್ಪಡಿಸಿದ್ದರು. ಮಾರಾಮಾರಿ ನಡೆದ ವೇಳೆಯೂ ಬಂದೋಬಸ್ತ್ ಇತ್ತು. ಆದರೂ ಗಣೇಶ್‌ರನ್ನು ವಶಕ್ಕೆ ತೆಗೆದುಕೊಳ್ಳಲಿಲ್ಲ . ಈಗ ಮೂರು ತಂಡಗಳನ್ನು ಮಾಡಿಕೊಂಡು ಶೋಧ ಆರಂಭಿಸಿದ್ಧಾರೆ ಎಂಬ ಕುಹುಕಗಳು ಕೇಳಿ ಬಂದಿವೆ.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.