ಐಸಿಐಸಿಐ ಹಗರಣ: ಕೊಚ್ಚಾರ್ ದಂಪತಿ ವಿರುದ್ಧ ಪ್ರಕರಣ
Team Udayavani, Jan 25, 2019, 12:30 AM IST
ಹೊಸದಿಲ್ಲಿ: ಐಸಿಐಸಿಐ ಬ್ಯಾಂಕ್ ಮತ್ತು ವೀಡಿಯೋಕಾನ್ ಕಂಪೆನಿಯ ಸಾಲ ಹಗರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ನ ಮಾಜಿ ಮುಖ್ಯಸ್ಥೆ ಹಾಗೂ ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಹಾಗೂ ವೀಡಿಯೋಕಾನ್ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ಧೂತ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ನಿಯಮಗಳನ್ನು ಮೀರಿ ಸಾಲ ಮಂಜೂರು ಮಾಡಿರುವ ಆರೋಪದಡಿ, ಕಳೆದ ವರ್ಷ ಮಾರ್ಚ್ ನಲ್ಲಿ ವೇಣುಗೋಪಾಲ್ ಧೂತ್, ಚಂದಾ ಕೊಚ್ಚಾರ್ ಹಾಗೂ ಇತರ ಅನಾಮಧೇಯ ವ್ಯಕ್ತಿಗಳ ವಿರುದ್ಧ ಸಿಬಿಐ ಪೂರ್ವಭಾವಿ ತನಿಖೆ (ಪಿಇ) ದಾಖಲಿಸಿತ್ತು. ಅದಾಗಿ, 10 ತಿಂಗಳ ಅನಂತರ, ಈಗ ಪ್ರಕರಣ ದಾಖಲಿಸಲಾಗಿದೆ. ಹೊಸದಾಗಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ, ಗುರುವಾರ ಮುಂಬೈ ಮತ್ತು ಔರಂಗಾಬಾದ್ನಲ್ಲಿರುವ ವೀಡಿಯೋಕಾನ್ ಕಂಪೆನಿಯ ಕೇಂದ್ರ ಕಚೇರಿ ಹಾಗೂ ನ್ಯೂಪವರ್ ರಿನ್ಯೂವಬಲ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಸುಪ್ರೀಂ ಎನರ್ಜಿ ಮೇಲೆ ಸಿಬಿಐ ಏಕಕಾಲದಲ್ಲಿ ದಾಳಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ
Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.