![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 28, 2019, 10:30 AM IST
ಮುಂಬಯಿ : ‘ಭರವಸೆ ಈಡೇರಿಸಲು ವಿಫಲರಾಗುವ ನಾಯಕರಿಗೆ ಜನರು ನಾಲ್ಕು ಬಾರಿಸಬೇಕು’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈಚೆಗೆ ಹೇಳಿರುವ ಮಾತಿಗೆ ತಿರುಗೇಟು ನೀಡಿರುವ ಎನ್ಸಿಪಿ, ‘ಗಡ್ಕರಿ ಅವರ ಈ ಮಾತುಗಳು ಪ್ರಧಾನಿ ನರೇಂದ ಮೋದಿ ಅವರ ವೈಫಲ್ಯದ ಬಗ್ಗೆ ಬಿಜೆಪಿಯೊಳಗಿನ ಧ್ವನಿಯನ್ನು ಪ್ರತಿಬಿಂಬಿಸುತ್ತದೆ ‘ ಎಂದು ಹೇಳಿದೆ.
ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಅವರು ಇಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ನಿತಿನ್ ಗಡ್ಕರಿ ತಾನು ಪ್ರಧಾನಿ ಮೋದಿ ಅವರಿಗೆ ಪರ್ಯಾಯ ನಾಯಕ ಎಂಬುದನ್ನು ಬಿಂಬಿಸಲು ಪ್ರಯತ್ನಿಸಿರುವಂತಿದೆ; ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವುದೇ ಖಚಿತ ಇರುವುದರಿಂದ ಗಡ್ಕರಿ ಈ ಮಾತನ್ನು ಆಡಿದ್ದಾರೆ’ ಎಂದು ಹೇಳಿದರು.
‘ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಸೋಲನುಭವಿಸಿದ ತರುವಾಯ ಗಡ್ಕರಿ ಈ ಬಿಚ್ಚು ಮನಸ್ಸಿನ ಮಾತನ್ನಾಡಿರುವುದರಿಂದ ಲೋಕಸಭಾ ಚುನಾವಣೆ ಬಳಿಕ ಮೋದಿಯಾಗಲೀ ಬಿಜೆಪಿ ಸರಕಾರವಾಗಲೀ ಇರದು ಎಂಬುದರ ಸುಳಿವು ಇದಾಗಿದೆ’ ಎಂದು ಮಲಿಕ್ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.