ಗೃಹ ರಕ್ಷಕದಳ ಸೇವೆ ಶ್ಲಾಘನೀಯ


Team Udayavani, Jan 30, 2019, 7:29 AM IST

gruha.jpg

ಮಂಡ್ಯ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ನಾಗರೀಕರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಪ್ರಶಂಸಿಸಿದರು.

ನಗರದ ಪೊಲೀಸ್‌ ಪೆರೇಡ್‌ ಮೈದಾನದಲ್ಲಿ ಮಂಗಳವಾರ ನಡೆದ ಗೃಹರಕ್ಷಕ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಗೃಹ ರಕ್ಷಕ ದಳಕ್ಕೆ ಪೊಲೀಸ್‌ ಇಲಾಖೆಯಂತೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲದಿದ್ದರೂ ವಿಶೇಷ ರೀತಿಯಲ್ಲಿ ರಕ್ಷಣಾ ಕೆಲಸ ಮಾಡುತ್ತಾ ನಾಗರಿಕರ ಸೇವೆಯಲ್ಲಿ ತೊಡಗಿದೆ. ಸಿಬ್ಬಂದಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧ ಎಂದು ಭರವಸೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ರಾಷ್ಟ್ರ ರಕ್ಷಣೆಯಲ್ಲಿ ಗೃಹರಕ್ಷಕ ದಳದ ಪಾತ್ರ ಮುಖ್ಯ. ಅಪರಾಧಗಳ ನಿಯಂತ್ರಿಸಲು ಹಾಗೂ ಸಮರ್ಪಕವಾಗಿ ನಿಭಾಯಿಸುವಲ್ಲಿ ಪೊಲೀಸ್‌ ಇಲಾಖೆ ಹಾಗೂ ಗೃಹರಕ್ಷಕ ದಳಕ್ಕೆ ಹೆಚ್ಚಿನ ಜವಾಬ್ದಾರಿಯಿದೆ. ಜಿಲ್ಲೆಗೆ ಗೌರವ ತಂದುಕೊಡುವ ದಿಸೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.

ಇದೇ ವೇಳೆ ನಿವೃತ್ತ ಗೃಹ ರಕ್ಷಕ ದಳದ ಅಧಿಕಾರಿಗಳು, ಗೃಹರಕ್ಷರನ್ನು ಸಚಿವ ಪುಟ್ಟರಾಜು ಸನ್ಮಾನಿಸಿದರು. ಶಾಸಕ ಶ್ರೀನಿವಾಸ್‌, ಎಸ್ಪಿ ಶಿವಪ್ರಕಾಶ್‌, ಎಎಸ್ಪಿ ಬಲರಾಮೇಗೌಡ, ಜಿಪಂ ಸಿಇಒ ಯಾಲಕ್ಕಿಗೌಡ, ಗೃಹರಕ್ಷಕ ದಳದ ಕಮಾಂಡೆಂಟ್ ಮಹೇಶ, ಡೆಪ್ಯೂಟಿ ಕಮಾಂಡೆಂಟ್ ಸುರೇಶ್‌, ಸಹಾಯಕ ಬೋಧಕ ವಿಶ್ವನಾಥ, ಪ್ರೊ. ಜಯಪ್ರಕಾಶಗೌಡ, ಡಾ. ಮುದ್ದೇಗೌಡ, ಪ್ರೊ.ಶಿವಣ್ಣ, ಶಿವಲಿಂಗಯ್ಯ ಇತರರಿದ್ದರು.

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.