ಗೋಸಾಕಣೆ ಹಾಲಿಗಷ್ಟೇ ಮೀಸಲಾಗದಿರಲಿ: ರಾಜೇಶ್‌ ನಾೖಕ್‌


Team Udayavani, Feb 2, 2019, 8:16 AM IST

february-16.jpg

ಮಾಣಿ: ಹಟ್ಟಿಗೊಬ್ಬರ ಬಳಕೆ ಮಾಡಲು ಸರಕಾರ ಪ್ರೋತ್ಸಾಹ ನೀಡುವ ಅಗತ್ಯವಿದೆ. ಪರಿಣಾಮವಾಗಿ ಗೋಸಾಕಣೆ ಹೆಚ್ಚಾಗಿ ಗೋವಿಗೆ ರಕ್ಷಣೆ ಸಿಗಲು ಸಾಧ್ಯವಿದೆ. ಗೋಸಾಕಣೆ ಹಾಲಿ ಗಾಗಿ ಮೀಸಲಾಗದೆ, ಹಿರಿಯರ ಕಲ್ಪನೆ ಯಂತೆ ಪರ್ಯಾಯ ವಿಚಾರಗಳಿಗೆ ಬಳಸುವಂತಾಗಬೇಕು. ಗೋಮಯ, ಗೋಮೂತ್ರದಲ್ಲಿ ಲಕ್ಷ್ಮೀಯನ್ನು ಕಾಣು ವಂತೆ ಪ್ರೇರೇಪಿಸಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಮಾಣಿ ಪೆರಾಜೆ ಶ್ರೀರಾಮ ಚಂದ್ರಾಪುರ ಮಠದಲ್ಲಿ ಜಗದ್ಗುರು ಶಂಕರಾ ಚಾರ್ಯ ಮಹಾಸಂಸ್ಥಾನದ ಭಾರತೀಯ ಗೋಪರಿವಾರ, ಕರ್ನಾಟಕ ವಿಭಾಗದ ವತಿಯಿಂದ ರಾಜ್ಯಮಟ್ಟದ ಪಂಚಗವ್ಯ ಪ್ರಶಿಕ್ಷಣದ ಸಮಾರೋಪದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಹವ್ಯಕ ಮಹಾಮಂಡಲ ಪ್ರ. ಕಾರ್ಯದರ್ಶಿ ಹರಿಪ್ರಸಾದ್‌ ಪೆರಿಯಾಪು ಮಾತನಾಡಿ ಗೋವಿನ ಬಗ್ಗೆ ಗೋಪ್ರೇಮಿಗಳು ಸರಕಾರದ ಮಟ್ಟದಲ್ಲಿ – ವಿಧಾನಸಭೆಯಲ್ಲಿ ಮಾತನಾಡಬೇಕಾಗಿದೆ. ಗೋವನ್ನು ಬಳಸಿಕೊಳ್ಳುವ ವಿಧಾನ ತಿಳಿದು ಮುನ್ನಡೆದಾಗ ಜೀವನದಲ್ಲಿ ಯಶಸ್ಸು ಲಭಿಸುತ್ತದೆ. ದೇಶೀ ಗೋವಿನ ಆದರ್ಶಗಳನ್ನಿಟ್ಟುಕೊಂಡು ಮುನ್ನಡೆದಾಗ ಗೋವಿನ ರಕ್ಷಣೆ ಸಾಧ್ಯ ಎಂದರು.

18 ಮಂದಿ ಶಿಬಿರಾರ್ಥಿಗಳು ಭಾಗವಹಿಸಿ ಗೌವ್ಯೋತ್ಪನ್ನ ತಯಾರಿ ಬಗ್ಗೆ ತರಬೇತಿ ಪಡೆದುಕೊಂಡರು. ಸುಲೋಚನಾ ಎಂ. ತರಬೇತಿ ನೀಡಿದರು. ಪ್ರೇಮ್‌ಚಂದ್ರ ಮಂಜೇಶ್ವರ, ಜ್ಯೋತಿ ಪೈ ಉಡುಪಿ ಅನುಭವ ಹಂಚಿಕೊಂಡರು.

ಗೋಪರಿವಾರದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಗೋಪ್ರೇಮಿ ಪದ್ಮನಾಭ ಶೆಟ್ಟಿ ಪುತ್ತೂರು, ಮಾತೃ ಗೋಪರಿವಾರದ ರಾಜ್ಯ ಅಧ್ಯಕ್ಷೆ ಕೆ.ಟಿ. ಶೈಲಜಾ ಭಟ್, ಮಾಣಿ ಮಠ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಉಪಸ್ಥಿತರಿದ್ದರು.

ಪಂಚಗವ್ಯ ಪ್ರಶಿಕ್ಷಣ ಸಂಚಾಲಕ ಡಾ| ರವಿ ಪಾಂಡವಪುರ ಸ್ವಾಗತಿಸಿ, ಪ್ರಸ್ತಾವಿಸಿದರು. ಭಾರತೀಯ ಗೋ ಪರಿವಾರ ರಾಜ್ಯ ಸಂಘಟನ ಕಾರ್ಯದರ್ಶಿ ಮಹೇಶ್‌ ಚಟ್ನಳ್ಳಿ ವಂದಿಸಿದರು. ಶ್ರೀಕಾರ್ಯದರ್ಶಿ ಶಿಶಿರ್‌ ಅಂಗಡಿ ನಿರೂಪಿಸಿದರು.

ಟಾಪ್ ನ್ಯೂಸ್

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.