ನಗರಸಭೆ ಹೊಸ ಕಟ್ಟಡ ಉದ್ಘಾಟನೆಗೆ ಸಿದ್ಧ


Team Udayavani, Feb 7, 2019, 9:55 AM IST

february-18.jpg

ಹಾವೇರಿ: ಬಹುವರ್ಷಗಳಿಂದ ‘ಕಾರಾಗೃಹ’ದಲ್ಲಿದ್ದ ಜಿಲ್ಲಾ ಕೇಂದ್ರ ಹಾವೇರಿ ನಗರಾಡಳಿತ ನೋಡಿಕೊಳ್ಳುವ ನಗರಸಭೆ, ಈಗ ಕಾರಾಗೃಹದಿಂದ ಹೊರಬಂದು ‘ಸ್ವತಂತ್ರ’ವಾಗಿ ಕಾರ್ಯನಿರ್ವಹಿಸಲು ಸಜ್ಜಾಗಿದೆ!

ಹೌದು, ಅನೇಕ ವರ್ಷಗಳಿಂದ ಕಾರಾಗೃಹ ಕಟ್ಟಡದಲ್ಲಿದ್ದ ನಗರಸಭೆ ಕಚೇರಿ ಈಗ ಸ್ವಂತ ಕಟ್ಟಡ ಹೊಂದಿದ್ದು ಹೊಸ ಕಟ್ಟಡ ಪ್ರವೇಶಿಸಲು ಸಜ್ಜಾಗಿದೆ.

ನಗರದ ಹೃದಯ ಭಾಗದಲ್ಲಿರುವ 26.40 ಗುಂಟೆ ಜಾಗದಲ್ಲಿ ಮೂರಂತಸ್ತಿನ ಭವ್ಯ ಕಟ್ಟಡವು 5.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಕಟ್ಚಡದ ನೆಲಮಹಡಿಯ ಮುಖ್ಯದ್ವಾರದ ಎಡ ಮತ್ತು ಬಲ ಭಾಗದಲ್ಲಿ ಅಧ್ಯಕ್ಷರ, ಉಪಾಧ್ಯಕ್ಷರ ಪ್ರತ್ಯೇಕ ಕೊಠಡಿ, ಕಚೇರಿ ಸಿಬ್ಬಂದಿ ಕೊಠಡಿ, ರೆಕಾರ್ಡ್‌ ರೂಂ ಮತ್ತು ಸ್ಟೋರ್‌ ರೂಂ, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಎಡ ಮತ್ತು ಬಲ ಭಾಗದ ಎರಡು ಕಡೆಗಳಲ್ಲಿ ಮೇಲಂತಸ್ತಿಗೆ ಹೋಗುವ ಮೆಟ್ಟಿಲು ಹೊಂದಿದೆ. ಮೊದಲ ಮಹಡಿಯಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಶಾಸಕರ ಪ್ರತ್ಯೇಕ ಕೊಠಡಿಗಳು, ಕಚೇರಿ ಸಿಬ್ಬಂದಿ ಕೊಠಡಿಗಳು, ರೆಕಾರ್ಡ್‌ ರೂಂ ಮತ್ತು ಸ್ಟೋರ್‌ ರೂಮ್‌, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿದೆ.

ಎರಡನೇ ಮಹಡಿಯಲ್ಲಿ ಪೌರಾಯುಕ್ತರ ಕೊಠಡಿ, 150 ಆಸನವುಳ್ಳ ಸಭಾಭವನ, ಸ್ಟೋ ರೂಂ, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಕಟ್ಟದ ಮುಂಭಾಗ ಅಕ್ಕಪಕ್ಕದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ವಿಶ್ರಾಂತಿಗೆ ಸ್ಥಳ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗಿದ್ದು ಕಟ್ಟಡ ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ.

ಹೊಸಾಡಳಿತಕ್ಕೆ ಹೊಸ ಕಚೇರಿ: ನಗರಸಭೆ ಚುನಾವಣೆ ಮುಗಿದು ನಾಲ್ಕು ತಿಂಗಳ ಕಳೆದರು ಇನ್ನೂ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆದಿಲ್ಲ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಇನ್ನೂ ಹೊಸ ಆಡಳಿತ ಮಂಡಳಿ ರಚನೆಯಾಗಿಲ್ಲ. ಎಲ್ಲ ಗೊಂದಲಗಳು ಬಗೆಹರಿದು ಹೊಸ ಆಡಳಿತ ಮಂಡಳಿ ರಚನೆಯಾದರೆ ಅವರ ಆಡಳಿತ ಹೊಸ ಕಚೇರಿಯಿಂದಲೇ ಆರಂಭವಾಗುವ ನಿರೀಕ್ಷೆ ಇದೆ.

ನಗರಸಭೆ ನೂತನ ಕಟ್ಟಡ ಕಾಮಗಾರಿ ಮುಗಿದಿದ್ದರೂ ಇನ್ನೂ ಸಣ್ಣ ಪುಟ್ಟ ಕೆಲಸಗಳು ಬಾಕಿ ಇವೆ. ಅವುಗಳೆಲ್ಲ ಮುಗಿದ ಬಳಿಕ ಜಿಲ್ಲಾಧಿಕಾರಿಗಳ ಸಮ್ಮಖದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಟ್ಟಡವನ್ನು ಹಸ್ತಾಂತರಿಸಿಕೊಳ್ಳಲಾಗುವುದು.
•ಬಸವರಾಜ ಜಿದ್ದಿ, ಪೌರಾಯುಕ್ತರು, ನಗರಸಭೆ

ಎಚ್.ಕೆ. ನಟರಾಜ

ಟಾಪ್ ನ್ಯೂಸ್

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Vijayapura: ವಕ್ಫ್ ಕಮಿಟಿ ನವೀಕರಣಕ್ಕೆ ಲಂಚ… ಆಡಿಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

Vijayapura: ವಕ್ಫ್ ಕಮಿಟಿ ನವೀಕರಣಕ್ಕೆ ಲಂಚ… ಆಡಿಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್‌ ಬಿಲ್‌ ಬಾಕಿ: ಸಚಿವ ಕೆ.ಜೆ.ಜಾರ್ಜ್‌

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1(1

Bantwal: ಗೇಟ್‌ ತೆರವು; ಇಳಿದ ತೋಟದ ನೀರು

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.