ಅಂತಿಮ T20 : ಮನ್ರೋ ಮಿಂಚು ; Team India ಟಾರ್ಗೆಟ್ 213


Team Udayavani, Feb 10, 2019, 8:41 AM IST

munro-10-2.jpg

ಹ್ಯಾಮಿಲ್ಟನ್: ನ್ಯೂಝಿಲ್ಯಾಂಡ್ ವಿರುದ್ಧ ಅವರದೇ ನೆಲದಲ್ಲಿ ಟಿ20 ಸರಣಿಯನ್ನು ಗೆದ್ದು ಬೀಗಲು ಟೀಂ ಇಂಡಿಯಾಗೆ ಕಠಿಣ ಸವಾಲು ಲಭಿಸಿದೆ. ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಗೆಲುವಿಗೆ 213 ರನ್ನುಗಳ ಗುರಿ ನಿಗದಿಯಾಗಿದೆ. ಈ ಸವಾಲನ್ನು ನಮ್ಮ ಬ್ಯಾಟ್ಸ್ ಮನ್ ಗಳ ಯಶಸ್ವಿಯಾಗಿ ಬೆನ್ನತ್ತಿದ್ದೇ ಆದಲ್ಲಿ ಕಿವೀಸ್ ನೆಲದಲ್ಲಿ ಇತಿಹಾಸ ಸೃಷ್ಟಿಯಾಗಲಿದೆ. ಆರಂಭಿಕ ಆಟಗಾರ ಕಾಲಿನ ಮನ್ರೋ ಅವರ ಜಬರ್ದಸ್ತ್ ಅರ್ಧಶತಕದ ನೆರವಿನಿಂದ ಕಿವೀಸ್ ಸ್ಪರ್ಧಾತ್ಮಕ ಮೊತ್ತ ಪೇರಿಸುವಂತಾಯಿತು. 40 ಎಸೆತಗಳಲ್ಲಿ 72 ರನ್ನುಗಳನ್ನು ಬಾರಿಸಿದ ಮನ್ರೋ ಅವರು ತಮ್ಮ ಈ ಬಿರುಸಿನ ಇನ್ನಿಂಗ್ಸ್ ನಲ್ಲಿ 5 ಬಾರಿ ಚೆಂಡನ್ನು ಬೌಂಡರಿ ಗೆರೆ ದಾಟಿಸಿದರೆ, 5 ಭರ್ಜರಿ ಸಿಕ್ಸರ್ ಗಳನ್ನು ಸಿಡಿಸಿ ಮಿಂಚಿದರು.

ಈ ಬಾರಿ ಟಾಸ್ ಗೆಲ್ಲುವ ಅದೃಷ್ಟ ರೋಹಿತ್ ಶರ್ಮಾ ಪಾಲಾಯಿತು. ಟಾಸ್ ಗೆದ್ದ ಅವರು ಆತಿಥೇಯರಿಗೆ ಮೊದಲು ಬ್ಯಾಟಿಂಗ್ ಅವಕಾಶವನ್ನು ಬಿಟ್ಟುಕೊಟ್ಟರು. ಉತ್ತಮ ಪ್ರಾರಂಭ ಪಡೆದ ಕಿವೀಸ್ ಆರಂಭಿಕ ಆಟಗಾರರ ಭರವಸೆಯ ಆಟದ ನೆರವಿನಿಂದ ಮತ್ತು ಮಧ್ಯಮ ಕ್ರಮಾಂಕದ ಬಿರುಸಿನ ಆಟದ ನೆರವಿನಿಂದ ನಿಗದಿತ 20 ಓವರುಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 212 ರನ್ನುಗಳನ್ನು ಕಲೆಹಾಕಿತು.

ಕಿವೀಸ್ ಪರ ಆರಂಭಿಕ ಆಟಗಾರರಾದ ಲೂಯಿಸ್ ಸೀಫರ್ಟ್ (43) ಮತ್ತು ಕಾಲಿನ್ ಮನ್ರೋ (72) ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಕಪ್ತಾನ ಕೇನ್ ವಿಲಿಯಮ್ಸನ್ 27 ರನ್ ಹೊಡೆದರು. ಕೊಲಿನ್ ಡಿ ಗ್ರ್ಯಾಂಡ್ ಹೋಮ್ ಅಂತಿಮ ಹಂತದಲ್ಲಿ ಬಿರುಸಿನ ಆಟವಾಡಿ ಕೇವಲ 16 ಎಸೆತಗಳಲ್ಲಿ 30 ರನ್ನುಗಳನ್ನು ಹೊಡೆದರು. ಇವರಿಗೆ ಮಿಶೆಲ್ (19) ಅವರು ಉತ್ತಮ ಬೆಂಬಲ ಒದಗಿಸಿದರು. ಕೊನೇ ಹಂತದಲ್ಲಿ ಬ್ಯಾಟಿಂಗ್ ಗೆ ಇಳಿದ ಅನುಭವಿ ರಾಸ್ ಟಯ್ಲರ್ ಕೇವಲ 7 ಎಸೆತಗಳಲ್ಲಿ 14 ರನ್ನುಗಳನ್ನು ಸಿಡಿಸಿ ತಂಡದ ಮೊತ್ತ ಏರಲು ಕಾರಣರಾದರು.

ಭಾರತದ ಬೌಲರ್ ಗಳ ಪ್ರದರ್ಶನ ಇಂದು ನಿರಾಶಾದಾಯಕವಾಗಿತ್ತು. ವೇಗಿಗಳ ಸಹಿತ ಎಲ್ಲಾ ಬೌಲರ್ ಗಳು ಇವತ್ತು ದುಬಾರಿಯಾದರು. ಸ್ಪಿನ್ನರ್ ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಖಲೀಲ್ ಅಹಮ್ಮದ್ ಮತ್ತು ಭುನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.