
ಡಿಸ್ನಿಲ್ಯಾಂಡ್ ಕೈಬಿಡಲ್ಲ: ಸಿಎಂ ಪುನರುಚ್ಛಾರ
Team Udayavani, Feb 20, 2019, 1:19 AM IST

ಮಂಡ್ಯ: ಕೃಷ್ಣರಾಜಸಾಗರ ಸಮೀಪ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನವನ್ನು ಅಭಿವೃದ್ಧಿಪಡಿಸುವುದು ನನ್ನ ಕನಸಿನ ಯೋಜನೆ. ಅದನ್ನು ಮಾಡಿಯೇ ತೀರುವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಡಿಸ್ನಿಲ್ಯಾಂಡ್ ಬೇಡ ಎಂದು ಹೋರಾಟ ಮಾಡುವವರಲ್ಲಿ ನಾನು ಕೈಮುಗಿದು ಮನವಿ ಮಾಡುತ್ತೇನೆ. ಕೆಆರ್ಎಸ್ ನಮ್ಮ ಆಸ್ತಿ. ರೈತರ ಬದುಕಿನ ಜೊತೆ ಚೆಲ್ಲಾಟವಾಡುವುದಿಲ್ಲ. ಅಣೆಕಟ್ಟೆಗೆ ಧಕ್ಕೆಯಾಗದಂತೆ ನೈಪುಣ್ಯತೆ ಹೊಂದಿರುವವರನ್ನು ಕರೆತಂದು ಡಿಸ್ನಿಲ್ಯಾಂಡ್ ನಿರ್ಮಿಸುವೆ. ಇದರಿಂದ 40 ರಿಂದ 50 ಸಾವಿರ ಮಂದಿಗೆ ಉದ್ಯೋಗ ಲಭಿಸಲಿದೆ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ನನ್ನ ಸರ್ಕಾರದ ಡೆಡ್ಲೈನ್ ನಿರ್ಧರಿಸು ವವರು ಯಾರೂ ಅಲ್ಲ. ತಾಯಿ ಚಾಮುಂಡೇಶ್ವ ರಿಗೆ ಮಾತ್ರ ಆ ಶಕ್ತಿ ಇರೋದು. ಬಿಜೆಪಿಯವರು ಸಂಕ್ರಾಂತಿಯಿಂದಲೇ ನನ್ನ ಸರ್ಕಾರಕ್ಕೆ ಡೆಡ್ಲೈನ್ ಕೊಡುತ್ತಾ ಬಂದಿದ್ದರು. ಸರ್ಕಾರದ ಡೆಡ್ಲೈನ್ ನಿರ್ಧರಿಸುವುದು ಚಾಮುಂಡೇಶ್ವರಿಯೇ ಹೊರತು ಮಾನವರಿಂದ ಕೊಡಲಾಗುವುದಿಲ್ಲ ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.