![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 21, 2019, 10:34 AM IST
ಮಂಗಳೂರು: ನಗರದ ಹೃದಯಭಾಗದಲ್ಲಿರುವ ಪ್ರಸಿದ್ದ ಸಿಟಿ ಸೆಂಟರ್ ಮಾಲ್ ನಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಆಕಸ್ಮಿಕ ನಡೆದಿದ್ದು, ಅಗ್ನಿ ಶಾಮಕ ದಳದ ಸಮಯಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ.
ಗುರುವಾರ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು. ಕಟ್ಟಡದ ಐದನೇ ಮಹಡಿಯಲ್ಲಿರುವ ಫುಡ್ ಕೋರ್ಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯಿಂದಾಗಿ ದಟ್ಟ ಹೊಗೆ ಕಟ್ಟಡದೆಲ್ಲೆಡೆ ಹಬ್ಬಿ ಕೆಲಕಾಲ ಆತಂಕದ ವಾತವಾರಣ ಸೃಷ್ಠಿಯಾಗಿತ್ತು. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು.
You seem to have an Ad Blocker on.
To continue reading, please turn it off or whitelist Udayavani.