ಪಡುಬೆಟ್ಟು-ಕೀರೊಟ್ಟು ಸಂಪರ್ಕ ರಸ್ತೆಗೆ ಬೇಕಿದೆ ಶೀಘ್ರ ಕಾಯಕಲ್ಪ 


Team Udayavani, Feb 27, 2019, 1:00 AM IST

padubettu.jpg

ಮಣಿಪಾಲ: ಪಡುಬೆಟ್ಟು ನಿವಾಸಿಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಪೆರಣಂಕಿಲ ದೇವಸ್ಥಾನಕ್ಕೆ ತೆರಳುವ, ಅಂಗಾರಕಟ್ಟೆ, ಪೆರಣಂಕಿಲ, ಕಟ್ಟಿಂಗೇರಿ, ಪಳ್ಳಿ, ನಿಂಜೂರು,  ಕಾಜಾರಗುತ್ತು, ಕೊಡಿಬೆಟ್ಟು, ಓಂತಿಬೆಟ್ಟು, ಚಿತ್ರಬೈಲು, ಮರ್ಣೆಯಿಂದ ನಿಂಜೂರಿನ ಕೀರೊಟ್ಟು ಮೂಲಕ ಪಳ್ಳಿಗೆ ತೆರಳಬಹುದಾದ ಪಡುಬೆಟ್ಟು-ಕೀರೊಟ್ಟು (2 ಕಿ.ಮೀ.) ರಸ್ತೆಗೆ ಶೀಘ್ರ ಕಾಯಕಲ್ಪದ ಆವಶ್ಯಕತೆ ಇದೆ. 

ಪಡುಬೆಟ್ಟು ಭಾಗದ ಸುಮಾರು 40-45 ಮನೆಗಳು ಇದೇ ರಸ್ತೆಯನ್ನು ಅವಲಂಬಿಸಿದ್ದರೆ, ಸಂಪರ್ಕ ರಸ್ತೆ ಅಭಿವೃದ್ಧಿಯಾದಲ್ಲಿ ಸುತ್ತಮುತ್ತಲ ಊರುಗಳ ನೂರಾರು ಜನರಿಗೆ ಅನುಕೂಲವಾಗಲಿದೆ. ಈ ರಸ್ತೆಯಲ್ಲಿ 1 ಕಿ.ಮೀ.ಗೆ ಹಲವು ವರ್ಷಗಳ ಹಿಂದೆ ಡಾಮರೀಕರಣ ಆಗಿದ್ದು ಸಂಪೂರ್ಣ ಎದ್ದು ಹೋಗಿರುತ್ತದೆ. ಉಳಿದ 1 ಕಿ.ಮೀ. ರಸ್ತೆ ಕಚ್ಚಾ ರಸ್ತೆಯಾಗಿದೆ. 

ಮಳೆಗಾಲದಲ್ಲಿ  ಕಂಟಕ 
ಸದ್ಯ ಜಲ್ಲಿ ಸಂಪೂರ್ಣ ಎದ್ದಿರುವಲ್ಲಿ ಸ್ಥಳೀಯರು ಮಣ್ಣು ಹಾಕಿ ರಸ್ತೆ ದುರಸ್ತಿ ಮಾಡಿದ್ದರೆ, ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸ್ವಲ್ಪ ಭಾಗಕ್ಕೆ ಕ್ರಷರ್‌ ಹುಡಿ ಹಾಕಿ ದುರಸ್ತಿ ಮಾಡಲಾಗಿದೆ. ಮಳೆಗಾಲದಲ್ಲಿ ಮಣ್ಣು, ಕ್ರಶರ್‌ ಹುಡಿ ಕೊಚ್ಚಿ ಹೋಗಲಿದ್ದು, ಹೊಂಡಗುಂಡಿಗಳ ರಸ್ತೆಯಲ್ಲಿ ಸಾಗುವುದು ದುಸ್ತರವಾಗಲಿದೆ.

ಸುತ್ತುವುದು ತಪ್ಪುತ್ತದೆ
ಸಂಪರ್ಕ ರಸ್ತೆ ಅಭಿವೃದ್ಧಿಯಾದರೆ ಜನರು ಎಡೆ¾àರು ಮೂಲಕ ಕಾರ್ಕಳ ರಸ್ತೆಗೆ ತೆರಳುವುದು ತಪ್ಪುತ್ತದೆ. ನೇರವಾಗಿ ಕೀರೊಟ್ಟುವಿನಿಂದ ನಿಂಜೂರಿಗೆ ತೆರಳಬಹುದು. ಅನಾವಶ್ಯಕ ಸುತ್ತಿ ಬಳಸಿ ಹೋಗುವುದು ಇದರಿಂದ ತಪ್ಪುತ್ತದೆ. 

ನೀರಿನ ಪೈಪ್‌ಲೈನ್‌
ಗ್ರಾ.ಪಂ. ಉಪಾಧ್ಯಕ್ಷರ ಅನುದಾನದಲ್ಲಿ ಈ ರಸ್ತೆಯಲ್ಲಿ 1 ಲಕ್ಷ ರೂ.ನಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌, 2 ಲಕ್ಷ ಅನುದಾನದಲ್ಲಿ ಕಚ್ಚಾ ರಸ್ತೆ, ಬೀದಿದೀಪಗಳನ್ನು ಅಳವಡಿಸಲಾಗಿದೆ. ಬೋರ್‌ವೆಲ್‌ಗ‌ೂ ಪ್ರಸ್ತಾವನೆ ಕಳುಹಿಸಲಾಗಿದೆ. ರಸ್ತೆ ಡಾಮರೀಕರಣಗೊಂಡು ಅಭಿವೃದ್ಧಿಯಾಗುವುದು ಮಾತ್ರ ಬಾಕಿ ಇದೆ. 

ಹಲವಾರು ಜನರಿಗೆ ಉಪಯೋಗವಾಗುವ ಸಂಪರ್ಕ ರಸ್ತೆ ಶೀಘ್ರ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಹೆಚ್ಚುವರಿ ಯೋಜನೆ ತರಿಸಲು ಪ್ರಯತ್ನಿಸಲಾಗುತ್ತಿದೆ. 
-ಗಣೇಶ್‌ ಶೆಟ್ಟಿ, ಗ್ರಾಪಂ ಉಪಾಧ್ಯಕ್ಷ 

ಜಿಲ್ಲಾ ಪಂಚಾಯತ್‌ ಅನುದಾನದಿಂದ ರಸ್ತೆ ಅಭಿವೃದ್ಧಿಗೆ 4 ಲಕ್ಷ ರೂ. ಇರಿಸಲಾಗಿದೆ. ವಾರದೊಳಗೆ ಕಾಮಗಾರಿ ಆರಂಭವಾಗಲಿದೆ. ಪೂರ್ಣ ರಸ್ತೆ ಅಭಿವೃದ್ಧಿಗೆ ಬೇರೆ ಯೋಜನೆಯನ್ನು ಬಳಸಬೇಕು.
-ಚಂದ್ರಿಕಾ ಕೇಳ್ಕರ್‌, ಜಿಪಂ ಸದಸ್ಯೆ

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.