ವಿಕಲಚೇತನರಿಗೆ ಆಸರೆಯಾಗುವುದು ದೇವರ ಕೆಲಸ :  ಸುಧಾಕರ್‌ ಶೆಟ್ಟಿ


Team Udayavani, Mar 2, 2019, 12:55 AM IST

2202bjgl1.jpg

ಬಜಗೋಳಿ: ಯಾವುದೇ ಸಂಸ್ಥೆ ನಡೆಸುವಾಗ ಲಾಭ ನಿರೀಕ್ಷೆ ಮಾಡುವುದು ಸಾಮಾನ್ಯ. ಆದರೆ ಚೇತನಾ ಶಾಲೆಯಂತಹ ಕೆಲವೇ ಸಂಸ್ಥೆಗಳು ಮಾತ್ರ ಮಾನವೀಯ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತವೆ. ಇಲ್ಲಿನ ಶಾಲೆಯ ಮಕ್ಕಳಿಗೆ ನೀಡುವ ಶಿಕ್ಷಣ, ಸ್ವಚ್ಛತೆ ಹಾಗೂ ಕಾರ್ಯಕ್ಷಮತೆ ನಿಜವಾಗಲೂ ಶ್ಲಾಘನೀಯವಾದುದು ಎಂದು ತಾ.ಪಂ. ಸದಸ್ಯರಾದ ಮುಡಾರು ನಡುತುಂಡುಮನೆ  ಸುಧಾಕರ್‌ ಶೆಟ್ಟಿ ಹೇಳಿದರು. ಅವರು ಚೇತನಾ ವಿಶೇಷ ಶಾಲೆಯಲ್ಲಿ  ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
 
ಯುವ ಉದ್ಯಮಿಗಳಾದ ನಲ್ಲೂರು ಶೆಟ್ಟಿ ಕಂಪೌಂಡ್‌ ಪ್ರಕಾಶ್‌ ಶೆಟ್ಟಿ ಪೂನಾ ಹಾಗೂ ದಿನೇಶ್‌ ಭಂಡಾರಿ ಬಜಗೋಳಿ  40 ಸಾವಿರ ರೂ. ಧನಸಹಾಯವನ್ನು ಚೇತನಾ ವಿಶೇಷ ಶಾಲೆ ಹಾಗೂ ವಿಜೇತಾ ವಿಶೇಷ ಶಾಲೆಗೆ ಕೊಡುಗೆಯಾಗಿ ನೀಡಿದರು. 

ಈ ಸಂದರ್ಭದಲ್ಲಿ  ಅನಿತಾ ದಿನೇಶ್‌ ಭಂಡಾರಿ, ರಾಜೇಂದ್ರ  ಮಾನೆಕ್‌ ಉಮೇಶ್‌ ದಾಮ್ಲೆ  ಪೂನಾ, ಜಯರಾಮ್‌ ಪ್ರಭು, ದೀಕ್ಷಿತ್‌ ಶೆಟ್ಟಿ,, ಶಾಲಾ ಅಡಳಿತ ಮಂಡಳಿ ಸದಸ್ಯರಾದ  ವಿಜಯ್‌ಕುಮಾರ್‌ಉಪಸ್ಥಿತರಿದ್ದರು.ಹೇಮಲತಾ ಶೆಟ್ಟಿ ಸ್ವಾಗತಿಸಿ, ರಘುನಾಥ ಶೆಟ್ಟಿ ವಂದಿಸಿದರು.    

ಟಾಪ್ ನ್ಯೂಸ್

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Katpadi – ಶಿರ್ವ: ರಸ್ತೆ ಗುಂಡಿಗೆ ತೇಪೆ

13(1)

Udupi: ಆಸ್ಪತ್ರೆ ಕಟ್ಟಡ ಹೊಂಡದಿಂದ ಅಪಾಯ!

12

Udupi: ಇನ್ನೂ ಘೋಷಣೆಯಾಗದ ಗಾಂಧಿ ಗ್ರಾಮ ಪುರಸ್ಕಾರ

8-

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ; ಅ.27 ರಂದು ʼಶತಾಭಿವಂದನಂ’ ಆಚರಣೆ ಸಮಾರೋಪ ಸಂಭ್ರಮ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.