“ಅಭಿನಂದನ್‌ ಬಿಡುಗಡೆ ಮಹತ್ಸಾಧನೆ’


Team Udayavani, Mar 4, 2019, 1:00 AM IST

abinandan-bidugade.jpg

ಉಡುಪಿ/ಮಲ್ಪೆ: ಭಾರತವೀಗ ಸಬಲ ಪ್ರಧಾನಮಂತ್ರಿಯ ಕೈಯಲ್ಲಿದೆ. ಉಗ್ರರ ದಮನವನ್ನು ನಡೆಸಲಾಗುವುದು. ಅಭಿನಂದನ್‌ ಅವರನ್ನು ವಾಪಸು ಪಡೆ ಯಲು ಸಾಧ್ಯವಾದುದು ಭಾರತದ ಸಾಮರ್ಥ್ಯವನ್ನು ಸಾರುತ್ತದೆ, ಇದುವೇ ಬಿಗ್‌ ಡೀಲ್‌ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖೀ ಹೇಳಿದರು.

ಮಲ್ಪೆ ಕಡಲತೀರದಲ್ಲಿ ನಮೋ ಭಾರತ್‌ ಸಂಘಟನೆ ರವಿವಾರ ಆಯೋಜಿಸಿದ “ಪಾಂಚಜನ್ಯ’ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೀನುಗಾರರಿಗೆ ನೆರವು, ಉಜ್ವಲ ಗ್ಯಾಸ್‌, ರಸ್ತೆ, ರೈಲ್ವೆ, ಆಯುಷ್ಮಾನ್‌ ಭಾರತ ಇತ್ಯಾದಿ ಯೋಜನೆಗಳ ಮೂಲಕ ಮೋದಿ ಸರಕಾರ ಜನಹಿತ ಕಾಪಾಡಿದೆ. ಉಡುಪಿ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಕಚೇರಿ ತೆರೆಯಲಾಗಿದೆ ಎಂದರು. 

ದುಬೈ ಪರಿಸರದಲ್ಲಿ ಒಂದಿಷ್ಟು ಮೀನುಗಾರರು ಸಿಕ್ಕಿದ್ದು, ಅವರು ಯಾರೆಂದು ತಿಳಿದಿಲ್ಲ. ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ಕುರಿತು ಉತ್ತಮ ಸುದ್ದಿ ಬರಬಹುದು ಎಂದರು. ಚೇತನ್‌ ಆಜಾದ್‌, ಡಾ| ಸೀತಾರಾಮ ಭಟ್‌ ಉಪಸ್ಥಿತರಿದ್ದರು. ಶಶಾಂಕ ಶಿವತ್ತಾಯ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ ಶೆಟ್ಟಿ ಪ್ರಸ್ತಾವನೆಗೈದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು. 

ಕಾರ್ಯಪ್ಪ, ತಿಮ್ಮಯ್ಯ, ಉಪೇಂದ್ರ ಸ್ಮರಣೆ
ಜನರಲ್‌ ಕಾರ್ಯಪ್ಪ, ತಿಮ್ಮಯ್ಯ, ಉಪೇಂದ್ರ ಪೂಜಾರಿ ಯವರು ಜನಿಸಿದ ನಾಡಿಗೆ ನಮನ ಎಂದು ಮೀನಾಕ್ಷಿ ಲೇಖೀಯವರು ಕನ್ನಡದಲ್ಲಿ ಹೇಳಿದರು. 

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.