ಆರೋಗ್ಯ ವರ್ತಮಾನ


Team Udayavani, Mar 5, 2019, 4:52 AM IST

health-update.jpg

ಸಂಗೀತ  ಕೇಳಿದರೆ ಸೃಜನ ಶೀಲತೆ ದುರ್ಬಲವಾಗುವುದು
ಸಂಗೀತವು ಸೃಜನಶೀಲತೆ ಮಟ್ಟವನ್ನು ಹೆಚ್ಚಿಸುತ್ತದೆ ಎಂಬ ಮಾತು ಈಗ ಸುಳ್ಳು ಎನ್ನುತ್ತಾರೆ ಸ್ವೀಡನ್‌ನ ಮನೋವಿಜ್ಞಾನಿಗಳು.  ಹೊಸ ಅಧ್ಯಯನದ ಪ್ರಕಾರ ಸಂಗೀತವನ್ನು ಕೇಳುವುದರಿಂದ  ಸೃಜನಾತ್ಮಕ ಕಾರ್ಯಗಳನ್ನು ಪೂರ್ಣಗೊಳಿಸುವ ಸಾಮರ್ಥ್ಯ ಕುಗ್ಗುತ್ತದೆ ಎನ್ನಲಾಗಿದೆ. ಸಂಗೀತವು ಕೆಲಸದ ಸ್ಮರಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೇ ನಿಮಗೆ ಗೊತ್ತಿರುವ ಸಂಗೀತದ ಸಾಲುಗಳಿಗೂ, ಗೊತ್ತಿರದ ಸಂಗೀತದ ಸಾಲುಗಳಿಗೂ  ಬಹಳ ವ್ಯತ್ಯಾಸವಿದ್ದು, ಇದು ಮಾಡುವ ಕೆಲಸದ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ಅವರು ಆಫ್ ಕ್ಲಿನಿಕಲ್‌ ಆನ್‌ ಕೋಲಾಜಿಯಲ್ಲಿ ಪ್ರಕಟವಾಗಿದೆ. 

ಆಂತರಿಕ ಸೂಚನೆಗಳ ಗ್ರಹಿಕೆ ಉತ್ತಮ ಶರೀರಕ್ಕೆ ಸಹಕಾರಿ     
ಉಸಿರಾಟದ ಏರುಪೇರು, ಹೃದಯ ಬಡಿತಗಳ ಬಗೆಗೆ ಯಾರಿಗೆ ಹೆಚ್ಚು ಮಾಹಿತಿ ಇರುತ್ತದೆಯೋ ಅಂತವರಲ್ಲಿ  ಧನಾತ್ಮಕ ಶರೀರ ರಚನೆಯಾಗುತ್ತದೆ. ಈ ವಿಷಯ ಇತ್ತೀಚೆಗೆ ಅಂಗಾಲಿಯಾ ರಸ್ಕಿನ್‌ ಯುನಿವರ್ಸಿಟಿ ನಡೆಸಿದ ಅಧ್ಯಯನದಲ್ಲಿ ದೃಢಪಟ್ಟಿದೆ. ಈ ಸಂಶೋಧನೆಯಲ್ಲಿ 18ರಿಂದ 76 ವಯಸ್ಸಿನವರೆಗಿನ ಮಹಿಳೆಯರು ಮತ್ತು ಪುರುಷರು ಭಾಗಿಯಾಗಿದ್ದರು. ಇದರಲ್ಲಿ ಯಾವ ವ್ಯಕ್ತಿಗೆ ತನ್ನ ಆಂತರಿಕ ಸೂಚನೆಗಳ ಮೇಲೆ ಹೆಚ್ಚು ನಂಬಿಕೆಯಿರುತ್ತದೆಯೋ ಆ ವ್ಯಕ್ತಿ ತನ್ನ ಬಾಹ್ಯ ಶರೀರದಲ್ಲಿ ಗುಣಾತ್ಮಕ ಸಂವೇದನೆಯನ್ನು ಹೊಂದಿರುತ್ತಾನೆೆ. ಶರೀರದಲ್ಲಿ ಉಂಟಾಗುವ ನೆಗೆಟಿವ್‌ ಚಿಂತನೆಗಳಿಗೂ ಇದೇ ಆಂತರಿಕ ಸೂಚನೆಗಳು ಕಾರಣವಾಗಿರುತ್ತವೆ. ಈ ಸಂಶೋಧನೆ ನಮ್ಮ ದೇಹದ ಮೇಲಿನ ಅರಿವು ಧನಾತ್ಮಕ ಶರೀರಕ್ಕೆ ಸಹಾಯಕ ಎಂಬುದನ್ನು ತಿಳಿಸುತ್ತದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.