ಉಗುರಿನ ಅಂದ ಹೆಚ್ಚಿಸಿ


Team Udayavani, Mar 5, 2019, 5:43 AM IST

nail1.jpg

ಕೈಗಳ ಅಂದ ಹೆಚ್ಚಿಸುವುದರಲ್ಲಿ ಉಗುರುಗಳಿಗೆ ಮಹತ್ವದ ಸ್ಥಾನ. ಕೈ- ಕಾಲಿನ ಉಗುರುಗಳ ಸೌಂದರ್ಯ ಕಾಪಾಡಲು ಮ್ಯಾನಿಕ್ಯೂರ್‌, ಪೆಡಿಕ್ಯೂರ್‌ ನಂಥ ಹಲವು ವಿಧಾನಗಳಿವೆ. ಆದರೆ ಉಗುರು ಸದೃಢವಾಗಿ, ಆರೋಗ್ಯವಾಗಿ ಬೆಳೆದರೆ ಮಾತ್ರ ಸುಂದರವಾಗಿ ಕಾಣಲು ಸಾಧ್ಯ. ಬ್ಯೂಟಿ ಪಾರ್ಲರ್‌, ನೈಲ್‌ ಪಾ ಲಿಶ್‌, ನೇಲ್‌ ಆರ್ಟ್‌ ಎಂದು ಹಣ ಖರ್ಚು ಮಾಡುವ ಮುನ್ನ ಈ ಕೆಳಗಿನ ಅಂಶಗಳಿಗೆ ಗಮನ ಕೊಡಿ. 

·ಉಗುರುಗಳು ಅಕಾಲಿಕವಾಗಿ ಕೆತ್ತಿ ಹೋಗುವುದನ್ನು ತಡೆಯಲು ಬಯೋಟಿನ್‌ ಅಂಶ ಮತ್ತು ಉಗುರುಗಳ ಹೊರ ಪೊರೆಯ ಆರೋಗ್ಯಕ್ಕೆ ವಿಟಮಿನ್‌ ಇ ಅಂಶ ಅತಿ ಅವಶ್ಯ. ಈ ಪೋಷಕಾಂಶಯುಕ್ತ ಆಹಾರಗಳ ಸೇವನೆಯಿಂದ ಉಗುರು ಶುಷ್ಕವಾಗದೆ, ಜೀವಂತಿಕೆಯಿಂದ ಬೆಳೆಯುತ್ತವೆ.

·ಉಗುರು ಸರಿಯಾಗಿ ಬೆಳೆಯುವ ಮುನ್ನ ಕತ್ತರಿಸುತ್ತಾ ಇರಬೇಡಿ. ಉಗುರುಗಳು ಬೆರಳಿನ ಹೊರ ಪೊರೆಗೆ ಹತ್ತಿರವಾಗಿದ್ದರೆ, ಬ್ಯಾಕ್ಟೀರಿಯಾ ಅಥವಾ ಶಿಲೀಂದ್ರಗಳ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ. 

· ಉಗುರು ಕತ್ತರಿಸಲು ನೇಲ್‌ ಕಟರ್‌ ಅನ್ನೇ ಬಳಸಿ. ಹಲ್ಲು, ಬ್ಲೇಡ್‌ ಬಳಸಿ ಉಗುರು ಕತ್ತರಿಸುವುದು ಸರಿಯಾದ ವಿಧಾನವಲ್ಲ.

· ಮನೆಕೆಲಸ ಮಾಡುವಾಗ ಉಗುರುಗಳಿಗೆ ಹಾನಿಯಾಗದಂತೆ ಗ್ಲೌಸ್‌ ಧರಿಸಬಹುದು.

· ರಾತ್ರಿ ಮಲಗುವ ಮೊದಲು, ಬೆಚ್ಚಗಿನ ನೀರಿನಲ್ಲಿ ಕೈ ತೊಳೆದು, ಉಗುರುಗಳ ಸುತ್ತ ಆಲಿವ್‌ ಎಣ್ಣೆ ಮತ್ತು ವಿಟಮಿನ್‌ ಇ ಸೇರಿಸಿ ಹಚ್ಚಿಕೊಳ್ಳಿ.

· ಉಗುರುಗಳು ಆರೋಗ್ಯಕ್ಕೆ  ಪ್ರೋಟೀನ್‌, ಕ್ಯಾಲ್ಸಿಯಂ ಅತ್ಯಗತ್ಯ. ಕ್ಯಾಲ್ಸಿಯಂ ಕೊರತೆಯಿಂದ ಉಗುರಿನ ಮೇಲೆ ಗೆರೆಗಳ ಗುರುತು ಮೂಡುತ್ತದೆ. ಆದ್ದರಿಂದ, ಸಾಕಷ್ಟು ಹಣ್ಣು, ಹಸುರು ತರಕಾರಿ, ಹಾಲು, ಪನ್ನೀರ್‌, ಸೋಯಾ ಸೇವಿಸಿ.

· ಯಾವಾಗಲೂ ಉಗುರುಗಳಿಗೆ ನೇಲ್‌ ಪಾಲಿಶ್‌ ಹಚ್ಚಬೇಡಿ. ಉಗುರುಗಳು ಗಾಳಿ ಸೇವಿಸಬೇಕು.

· ನೇಲ್‌ ಪಾಲಿಶ್‌ನಲ್ಲಿರುವ ಅಸಿಟೋನ್‌ ಎಂಬ ರಾಸಾಯನಿಕ, ಉಗುರಿನ ತೇವಾಂಶವನ್ನು ಒಣಗಿಸುತ್ತದೆ. ಹಾಗಾಗಿ, ಕಡಿಮೆ ಅಸಿಟೋನ್‌ ಅಂಶವಿರುವ ಉಗುರು ಉತ್ಪನ್ನಗಳಿಗೆ ಆದ್ಯತೆ ಕೊಡಿ. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.