ಆರೂರು: ರಾಶಿ ಪೂಜಾ ಮಹೋತ್ಸವ
Team Udayavani, Mar 11, 2019, 1:00 AM IST
ಬ್ರಹ್ಮಾವರ: ಭಜನೆಯು ಭಕ್ತ ಮತ್ತು ದೇವರನ್ನು ಸಂಪರ್ಕಿಸುವ ಪ್ರಭಾವಶಾಲಿ ಮಾಧ್ಯಮ ಎಂದು ಉಡುಪಿ ಶ್ರೀ ಪೇಜಾವರ ಮಠದ ಕಿರಿಯ ಶ್ರೀಪಾದರು ಹೇಳಿದರು.
ಅವರು ಶನಿವಾರ ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಶಾರಿಕಾ ರತ್ನಾಕರ ಶೆಟ್ಟಿ ಮತ್ತು ಉಪ್ಪೂರು ರತ್ನಾಕರ ದೂಮಣ್ಣ ಶೆಟ್ಟಿ ಹಾಗೂ ಕುಟುಂಬಸ್ಥರ ಸೇವಾರೂಪದಲ್ಲಿ ಜರಗಿದ ರಾಶಿಪೂಜಾ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು.
ಸೇವಾಕರ್ತರಾದ ಉಪ್ಪೂರು ರತ್ನಾಕರ ಶೆಟ್ಟಿ, ಕುಟುಂಬಸ್ಥರು, ಆಡಳಿತ ಮೊಕ್ತೇಸರ ಡಾ| ಎಂ.ಪಿ. ರಾಘವೇಂದ್ರ ರಾವ್ ಉಪಸ್ಥಿತರಿದ್ದರು. ಆರೂರು ತಿಮ್ಮಪ್ಪ ಶೆಟ್ಟಿ ನಿರೂಪಿಸಿದರು. ಸತತ ಅರ್ಚನೆ, ನಿರಂತರ ಸಂಕೀರ್ತನೆ, ಅನ್ನಸಂತರ್ಪಣೆ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.