![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 11, 2019, 11:40 AM IST
ಕೊಚ್ಚಿ : ಲೋಕಸಭೆ ಚುನಾವಣೆಗಳಿಗೆ ಮುನ್ನವೇ ಕೇರಳ ಹೈಕೋರ್ಟ್ ಫ್ಲೆಕ್ಸ್ ಮತ್ತಿತರ ಪ್ರಕೃತಿಯಲ್ಲಿ ಕರಗಿ ಹೋಗದ ವಸ್ತುಗಳನ್ನು ಪ್ರಚಾರಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸ್ ಮತ್ತು ಪರಿಸರಕ್ಕೆ ಮಾರಕವಾಗಬಲ್ಲ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಾಧೀಶ ಹೃಷೀಕೇಶ್ ರಾಯ್ ಮತ್ತು ಜಸ್ಟಿಸ್ ಎ ಕೆ ಜಯಶಂಕರನ್ ನಂಬಿಯಾರ್ ಅವರನ್ನು ಒಳಗೊಂಡ ಪೀಠ ಮಧ್ಯಾಂತರ ಆದೇಶವನ್ನು ಹೊರಡಿಸಿತು.
ತಿರುವನಂತಪುರದ ಅಟ್ಟಿಂಗಳ ದ ಶ್ಯಾಮ ಕುಮಾರ್ ಎಂಬವರು ಚುನಾವಣೆ ಪ್ರಚಾರಕ್ಕೆ ಫ್ಲೆಕ್ಸ್ ನಿಷೇಧಿಸುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.