ಭಾಗಮಂಡಲದಲ್ಲಿ ಕಾಶೀ ಮಠಾ ಧೀಶರ ವಸಂತಮಾಸ
Team Udayavani, Mar 14, 2019, 1:00 AM IST
ಮಂಗಳೂರು: ವಾರಾಣಸಿ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಸಂಯಮಿಂದ್ರತೀರ್ಥ ಸ್ವಾಮೀಜಿ ಯವರ ವಸಂತ ಮಾಸಾಚರಣೆ ಎ.6ರಿಂದ ಭಾಗಮಂಡಲ ಶ್ರೀ ಕಾಶೀ ಮಠದಲ್ಲಿ ಜರಗಲಿದೆ.
1957ರಲ್ಲಿ ಶ್ರೀಮದ್ ಸುಧೀಂದ್ರತೀರ್ಥ ಸ್ವಾಮೀಜಿಯವರಿಂದ ಭಾಗಮಂಡಲ ಶಾಖಾ ಮಠ ನಿರ್ಮಾಣಗೊಂಡಿತ್ತು. ಶಾಖಾ ಮಠವನ್ನು ಸಮಾಜದ ಈಗಿನ ಅಗತ್ಯಗಳಿಗೆ ಪೂರೈಸಲು ಯೋಗ್ಯವಾದ ರೀತಿಯಲ್ಲಿ ನವೀಕರಿಸಲಾಗಿದೆ.
ನವೀಕೃತ ಶಾಖಾ ಮಠವನ್ನು ಶ್ರೀ ಸಂಯಮಿಂದ್ರತೀರ್ಥ ಸ್ವಾಮೀಜಿಯವರು ಮಾ. 22ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿರುವರು. ಎ.6ರಂದು ಪ್ರಾರಂಭವಾಗುವ ವಸಂತ ಮಾಸದ ಸಂದರ್ಭದಲ್ಲಿ ಶ್ರೀ ಮಠದಲ್ಲಿ ದಿನ ನಿತ್ಯ ಸಂಸ್ಥಾನದ ದೇವರಿಗೆ ವಿವಿಧ ವಾಹನ ಸೇವೆಗಳು ನಡೆಯಲಿವೆ. ಭಜನೆ ಸಂಧ್ಯಾ ಮತ್ತು ವಾರಾಂತ್ಯದಲ್ಲಿ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.