ಕುಕ್ಕಿಲ ಶಂಕರ ಭಟ್ಟರಿಗೆ ಗೌರವಾರ್ಪಣೆ


Team Udayavani, Mar 15, 2019, 12:30 AM IST

x-46.jpg

ವಿದ್ವಾನ್‌ ಕುಕ್ಕಿಲ ಶಂಕರ ಭಟ್ಟರು ಬಾಲ್ಯದಲ್ಲೇ ಸಂಗೀತದ ಕಡೆಗೆ ಅಪಾರ ಒಲವನ್ನು ಹೊಂದಿದ್ದರು. ಮಂಗಳೂರಿನ ಕಲಾನಿಕೇತನದ ಸುಂದರ ಆಚಾರ್ಯರಲ್ಲಿ ಮೃದಂಗವಾದನ ಮತ್ತು ಶ್ರೀನಿವಾಸ ಉಡುಪರಲ್ಲಿ ಪಿಟೀಲು ವಾದನ ಅಭ್ಯಾಸ ಮಾಡಿದರು. ಅನಂತರ ಮೈಸೂರಿನ
ವಿ| ಕೆ. ಹರಿಶ್ಚಂದ್ರನ್‌ ಅವರಲ್ಲಿ ಎಂಟು ವರ್ಷ ಮೃದಂಗ ವಾದನದ ಪ್ರೌಢ ಶಿಕ್ಷಣ ಪಡೆದು ವಿದ್ವತ್‌ ಪದವಿ ಪಡೆದರು.ಜೊತೆಯಲ್ಲಿ ಪಿಟೀಲು ವಿದ್ವಾಂಸರಾದ ಮಹಾದೇವಪ್ಪನವರಲ್ಲಿ ಮೂರು ವರ್ಷಗಳ ಕಾಲ ಪಿಟೀಲುವಾದನವನ್ನೂ ಅಭ್ಯಾಸ ಮಾಡಿದರು. ಮೈಸೂರಿನ ಪ್ರಸಿದ್ಧ ಕಲಾವಿದರಿಗೆ ಸ್ವತಂತ್ರವಾಗಿ ಮತ್ತು ತಮ್ಮ ಗುರುಗಳ ಜೊತೆಗೆ ಪಕ್ಕವಾದ್ಯ ನೀಡಿದ ಹೆಗ್ಗಳಿಕೆ ಇವರದು. 

ಊರಿನಲ್ಲಿ ಬಂದು ನೆಲೆಸಿದ ಬಳಿಕ 1975ರಿಂದ ಪುತ್ತೂರಿನಲ್ಲಿ ಕಾಂಚನ ನಾರಾಯಣ ಭಟ್ಟರು ನಡೆಸುತ್ತಿದ್ದ ಉಮಾಮಹೇಶ್ವರ ಸಂಗೀತ ಕಲಾಶಾಲೆಯಲ್ಲಿ ಮೃದಂಗ ವಾದನ ತರಬೇತಿ ನೀಡುತ್ತಾ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಮೃದಂಗ ವಾದನ ತರಬೇತಿ ನೀಡಿದ್ದಾರೆ.

ಜ್ಯೇಷ್ಠ ಪುತ್ರ ಮುರಳೀಕೃಷ್ಣ ಕುಕ್ಕಿಲ ಅವರನ್ನು ಮೃದಂಗ ಕಲಾವಿದರನ್ನಾಗಿ ರೂಪಿಸಿದ್ದಲ್ಲದೆ, ರವಿ ಭಟ್‌, ಬಾಲಕೃಷ್ಣ ಹೊಸಮನೆ ಮತ್ತು ನಿಕ್ಷಿತ್‌ ಪುತ್ತೂರು ಅವರಂಥ ಕಲಾವಿದರುಗಳನ್ನು ನಾಡಿನ ಪ್ರತಿಷ್ಠಿತ ಸಭಾಗಳಲ್ಲಿ ಕಾರ್ಯಕ್ರಮ ನೀಡುವ ಮಟ್ಟಕ್ಕೆ ಬೆಳೆಸಿದ್ದಾರೆ. ಇವರ ಅದಮ್ಯ ಸಂಗೀತ ಸೇವೆಯನ್ನು ಪರಿಗಣಿಸಿ ಸಂಗೀತ ಪರಿಷತ್‌ ಮಂಗಳೂರು(ರಿ.), ತನ್ನ ರಜತ ಸಂಭ್ರಮಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾ.24ರಂದು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಗೌರವಿಸಲಿದೆ.                         

ಕೃಷ್ಣಮೂರ್ತಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.