![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Mar 22, 2019, 12:30 AM IST
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅಷ್ಟೇ ಅಲ್ಲ, ಯಾವ ಪಕ್ಷದ ಪರವಾಗಿ ಪ್ರಚಾರವನ್ನೂ ನಡೆಸುವುದಿಲ್ಲ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ.
ಇಂದೋರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡು ವಂತೆ ಸಲ್ಮಾನ್ರನ್ನು ಆಹ್ವಾನಿಸಲಾಗಿದೆ. ಅವರು ಪ್ರಚಾರಕ್ಕೆ ಬರುತ್ತಾರೆ ಎಂಬ ಭರವಸೆಯಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ವಕ್ತಾರ ಪಂಕಜ್ ಚತುರ್ವೇದಿ ಹೇಳಿದ್ದರು. ಇಂದೋರ್ನಲ್ಲೇ ಹುಟ್ಟಿ ಬೆಳೆದಿರುವ ಸಲ್ಮಾನ್ ದೇಶಾದ್ಯಂತ ಭಾರೀ ಅಭಿಮಾನಿ ಗಳನ್ನು ಹೊಂದಿದ್ದಾರೆ.
ಕಳೆದ ಹಲವು ವರ್ಷಗಳಿಂದಲೂ ಈ ಕ್ಷೇತ್ರದಲ್ಲಿ ಬಿಜೆಪಿಯ ಸುಮಿತ್ರಾ ಮಹಾಜನ್ ಗೆಲುವು ಸಾಧಿಸುತ್ತಿದ್ದಾರೆ. ಹಾಲಿ ಸಂಸದೆಯೂ ಹೌದು. ಈ ಹಿಂದೆ ಸಲ್ಮಾನ್ ಹಲವು ರಾಜಕೀಯ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದಿದೆ. ಇಂದೋರ್ನಲ್ಲಿ ಮೇಯರ್ ಚುನಾವಣೆಯ ವೇಳೆ ಪ್ರಚಾರ ರ್ಯಾಲಿಯಲ್ಲಿ ಅವರು ಭಾಗವಹಿಸಿದ್ದರು. ಅಷ್ಟೇ ಅಲ್ಲ, 2014 ಲೋಕಸಭೆ ಚುನಾವಣೆ ವೇಳೆ ಗುಜರಾತ್ನಲ್ಲಿ ಗಾಳಿಪಟ ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಭಾಗವಹಿಸಿದ್ದರು.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.