ದಾಹ ತಣಿಸಲು ತಂಪು ಪಾನೀಯಕ್ಕೆ ಮೊರೆ


Team Udayavani, Mar 28, 2019, 3:32 PM IST

bid-1
ಹುಮನಾಬಾದ: ದಿನೇ ದಿನೇ ಹೆಚ್ಚಾಗುತ್ತಿರುವ ಬಿಸಿಲಿನ ಪ್ರಖರತೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ನಗರದ ವಿವಿಧೆಡೆ ತಲೆ ಎತ್ತಿರುವ ದೇಶಿ ಪಾನೀಯ ಕಬ್ಬಿನ ಹಾಲು, ಎಳೆ ನೀರು ಮಳಿಗೆಗಳ ಮೊರೆ ಹೋಗುತ್ತಿದ್ದಾರೆ.
ಎರಡು ವಾರಗಳಿಂದ ಹೆಚ್ಚಾದ ಬಿಸಿಲಿನ ಪ್ರಖರತೆಯಿಂದಾಗಿ ಜನರು ಮನೆಬಿಟ್ಟು ಹೊರಗೆ ಬರುವುದು ದುಸ್ತರವಾಗಿದೆ. ಬೈಕ್‌ ಹಾಗೂ ಕಾಲ್ನಡಿಗೆಯಲ್ಲಿ ತೆರಳುವ ಜನ ಕಡ್ಡಾಯವಾಗಿ ಟೊಪ್ಪಿಗೆ ಧರಿಸುತ್ತಿದ್ದಾರೆ. ಆದರೆ ಟೊಪ್ಪಿಗೆ ಧರಿಸಲು ಆಗದ ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಮಹಿಳೆಯರು ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಸಂಚರಿಸುತ್ತಿದ್ದಾರೆ.
ಇನ್ನೂ ಕಿ.ಮೀ.ಗಟ್ಟಲೇ ದೂರ ಕಾಲ್ನಡಿಗೆಯಲ್ಲಿ ತೆರಳುವ ಜನ ಅಲ್ಲಲ್ಲಿ ದಾರಿ ಮಧ್ಯೆ ಕಬ್ಬಿನ ಹಾಲು, ಮಜ್ಜಿಗೆ, ಎಳೆ ನೀರು ಮತ್ತಿತರ ದೇಶಿ ಪಾನೀಯ ಮೊರೆ ಹೋಗುತ್ತಿದ್ದಾರೆ. ಇನ್ನೂ ಕೆಲವರು ರಸ್ತೆ ಬದಿ ಕಲ್ಲಂಗಡಿ ಹಣ್ಣು ಸೇವಿಸಿ ಹಸಿವು, ಆಯಾಸ ಕಡಿಮೆ ಮಾಡಿಕೊಳ್ಳುವುದರತ್ತ ಚಿತ್ತ ಹರಿಸುತ್ತಿದ್ದಾರೆ.
ಸಾಲುಗಟ್ಟಿ ನಿಂತ ಜನ: ಹೆಚ್ಚು ಹಣ ತೆತ್ತು ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ರಾಸಾಯನಿಕ ಮಿಶ್ರಿತ ಪಾನೀಯಗಳನ್ನು ಕುಡಿಯುವ ಬದಲಿಗೆ ಅತ್ಯಲ್ಪ ಹಣ ನೀಡಿ, ಆರೋಗ್ಯಕ್ಕೂ ಪೂರಕ ಕಬ್ಬಿನ ಹಾಲು ಸವಿಯಲು ಗ್ರಾಹಕರು ಅಂಗಡಿಗಳ ಎದುರು ಸಾಲುಗಟ್ಟಿ ನಿಂತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ಅದರಕ್ಕೆ ಸಿಹಿ: ಬಿಸಿಲಿನ ಪ್ರಖರತೆಯ ಈ ದಿನಗಳಲ್ಲಿ ಆರಂಭಗೊಂಡಿರುವ ದೇಶಿ ಪಾನೀಯ ಮತ್ತು ಹಣ್ಣಿನ ಅಂಗಡಿಗಳು ಗ್ರಾಹಕರ ಅದರಕ್ಕೆ ಸಿಹಿ ಅನುಭವವಾಗಿ ಆರೋಗ್ಯಕ್ಕೂ ಪೂರಕವಾಗಿವೆ.
ದೇಶಿ ಪಾನೀಯವಾದ ಕಬ್ಬಿನ ಹಾಲಿನಲ್ಲಿ ಔಷಧ ಗುಣಗಳಿರುವ ಕಾರಣ ಗ್ರಾಹಕರು ಅದನ್ನೇ ಸೇವಿಸಬೇಕು.
ದುಬಾರಿ ಹಣ ತೆತ್ತು ರಾಸಾಯನಿಕ ಮಿಶ್ರಣದಿಂದ ಕೂಡಿರುವ ಪಾನೀಯ ಸೇವನೆ ಮಾಡುವುದರಿಂದ ಆರೋಗ್ಯದ
ಮೇಲೆ ದುಷ್ಪರಿಣಾಮ ಉಂಟಾಗುತ್ತದೆ.
  ಪ್ರೊ| ಮಮತಾ ಮಿತ್ರಾ, ಪರಿಸರ ಅಧ್ಯಯನ ಪ್ರಾಧ್ಯಾಪಕಿ
ಪ್ರತೀ ವರ್ಷ ಬೇಸಿಗೆ ಅವಧಿಯಲ್ಲಷ್ಟೇ ನಡೆಯುವ ಕಬ್ಬಿನ ಹಾಲಿನ ವ್ಯಾಪಾರದಿಂದ ಬರುವ ಆದಾಯದಲ್ಲಿ ಕುಟುಂಬವನ್ನು ವರ್ಷವಿಡೀ ಮುನ್ನಡೆಸಲು ಅನುಕೂಲವಾಗುತ್ತಿದೆ. ನೀರಿನ ಅಭಾವದಿಂದ ಈ ಬಾರಿ ಗುಣಮಟ್ಟದ ಕಬ್ಬು ಲಭ್ಯವಾಗುತ್ತಿಲ್ಲ. ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆ ಕೊಟ್ಟು ಕಬ್ಬು ತರುತ್ತಿದ್ದೇವೆ.
ಪ್ರೊ| ನಾರಾಯಣರಾವ್‌ ದೇಶಪಾಂಡೆ, ಕಬ್ಬಿನ ಹಾಲು ವ್ಯಾಪಾರಿ
„ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.