ಐಟಿ ದಾಳಿಯ ಸುಳಿವು ನೀಡಿದ್ದು ಕ್ಯಾಬ್‌ ಚಾಲಕ


Team Udayavani, Mar 29, 2019, 6:12 AM IST

5

ಮಂಡ್ಯ: ಐಟಿ ದಾಳಿ ನಡೆಯುವ ಬಗ್ಗೆ ಸ್ಥಳಿಯ ಜೆಡಿಎಸ್‌ ಕಾರ್ಯಕರ್ತರಿಗೆ ಸುಳಿವು ನೀಡಿದ್ದು ಒಬ್ಬ ಕ್ಯಾಬ್‌ ಚಾಲಕ. ಆತ ಸಿಎಂ ಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯಂತೆ. ಆತನ ಹೆಸರನ್ನು ಈಗ ಬಹಿರಂಗಪಡಿಸುವುದಿಲ್ಲ. ಐಟಿ ಬಿಸಿಯ ಕಾವು ತಣ್ಣಗಾದ ಬಳಿಕ ಅದನ್ನು ತಿಳಿಸುತ್ತೇವೆ. ನಿನ್ನ ಕಾರ್ಯಾಚರಣೆಗೆ ಹ್ಯಾಟ್ಸಾಫ್ ಯು ಬ್ರದರ್‌..ಹೀಗಂತ ಖಾಸಗಿ ವಾಹಿನಿಯೊಂದಕ್ಕೆ ಜೆಡಿಎಸ್‌ ಕಾರ್ಯಕರ್ತೆಯೊಬ್ಬರು ತಿಳಿಸುವುದರೊಂದಿಗೆ ಈ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬಸವೇಶ್ವರ ನಗರದ ಯುಆರ್‌ಎಸ್‌ ಟ್ರಾವೆಲ್‌ ಏಜೆನ್ಸಿಯಿಂದ ಏಕಕಾಲಕ್ಕೆ 200 ಕ್ಯಾಬ್‌ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 200 ಕ್ಯಾಬ್‌ಗಳು ಒಂದೇ ಸಮಯಕ್ಕೆ ಬುಕ್‌ ಆಗಿ ಎಲ್ಲಿಗೆ ಹೋಗಬೇಕೆಂಬ ಪ್ರಶ್ನೆ ಸಹಜವಾಗಿಸಂಸ್ಥೆಯವರಿಂದ ಕೇಳಿಬಂದ ಸಮಯದಲ್ಲಿ ಹಾಸನ, ಮಂಡ್ಯ, ಮೈಸೂರು ಎಂದು ಹೇಳಿರಬಹುದಾದ ಸಾಧ್ಯತೆಗಳಿವೆ. ದಿಢೀರನೆ ನಡೆದಿರುವ ಈ ಪ್ರಕ್ರಿಯೆ ಅನುಮಾನಗಳನ್ನು ಹುಟ್ಟುಹಾಕಿದೆ.

ಈ ಮಾಹಿತಿ ಕ್ಯಾಬ್‌ ಚಾಲಕನೊಬ್ಬನಿಗೆ ಗೊತ್ತಾಗಿದ್ದು, ಆತ ಕುಮಾರಸ್ವಾಮಿ ಅಭಿಮಾನಿ ಎಂದು ಹೇಳಲಾಗಿದೆ. ಆತ ಜೆಡಿಎಸ್‌ ಕಾರ್ಯಕರ್ತೆಯೊಬ್ಬರಿಗೆ ದೂರವಾಣಿ ಕರೆ ಮಾಡಿ ನಾಳೆ ದೊಡ್ಡ ಮಟ್ಟದ ಐಟಿ ರೇಡ್‌ ನಡೆಯಲಿದೆ. ಜಾಗೃತರಾಗಿರಿ ಎಂದು ತಿಳಿಸಿದ್ದಾನೆ ಎಂದು ತಿಳಿದುಬಂದಿದೆ. ಜೆಡಿಎಸ್‌ ಮಹಿಳಾ ಕಾರ್ಯಕರ್ತೆ ಅವರು ಸಚಿವ ಪುಟ್ಟರಾಜು ಅಭಿಮಾನಿಯಾಗಿದ್ದು, ಅವರು ಕ್ಯಾಬ್‌ ಚಾಲಕನಿಂದ ಪಡೆದ ಮಾಹಿತಿಯನ್ನು ಪುಟ್ಟರಾಜು ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್‌ ಕಾರ್ಯಕರ್ತೆಯೊಬ್ಬರು ನೀಡಿರುವ ಹೇಳಿಕೆಯಂತೆ, ಐಟಿ ದಾಳಿ ವಿಚಾರದ ಬಗ್ಗೆ ನಿಖರವಾದ ಮಾಹಿತಿ ನೀಡಿದ್ದು ನಾಗಮಂಗಲ ತಾಲೂಕಿನ ಕದಬಳ್ಳಿ ಭಾಗದ ನಿಷ್ಠಾವಂತ ಜೆಡಿಎಸ್‌ ಕಾರ್ಯಕರ್ತನಿಂದ ಗೊತ್ತಾಯಿತು. ಅವರು ಮೊದಲು ನನಗೆ ವಿಷಯ ತಿಳಿಸಿದರು. ನಾನು ಮತ್ತು ಅವರು ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದೆವು. ಇದರ ಎಲ್ಲಾ ಕ್ರೆಡಿಟ್‌ ಅವರಿಗೆ ಸಲ್ಲಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.