ಕರ್ತಾರ್‌ಪುರ ಕಾರಿಡಾರ್‌ ಪರಿಣತರ ಸಭೆ ಮರುನಿಗದಿಸಿದ ಭಾರತ; ಪಾಕ್‌ ಅಸಮಾಧಾನ


Team Udayavani, Mar 29, 2019, 3:16 PM IST

kartapur-Gurudwar-730

ಇಸ್ಲಾಮಾಬಾದ್‌ : ಕರ್ತಾರ್‌ಪುರ ಕಾರಿಡಾರ್‌ ಪರಿಣತರ ಮುಂಬರುವ ಸಭೆಯ ವೇಳಾಪಟ್ಟಿಯನ್ನು ಪುನರ್‌ನಿಗದಿಸಿರುವ ಭಾರತದ ನಿರ್ಧಾರವನ್ನು ”ಅರ್ಥಮಾಡಿಕೊಳ್ಳಲಾಗದು” ಎಂದು ಪಾಕಿಸ್ಥಾನ ಇಂದು ಶುಕ್ರವಾರ ಹೇಳಿದೆ.

ಭಾರತ ಇಂದು ಶುಕ್ರವಾರ ಹೊಸದಿಲ್ಲಿಯಲ್ಲಿನ ಪಾಕ್‌ ಉಪ ಹೈಕಮಿಷನರ್‌ ರನ್ನು ಕರೆಸಿಕೊಂಡು ಪಾಕಿಸ್ಥಾನ ನೇಮಿಸಿರುವ ಕರ್ತಾರ್‌ಪುರ ಕಾರಿಡಾರ್‌ ಸಮಿತಿಯಲ್ಲಿ ಅನೇಕ ಖಾಲಿಸ್ಥಾನ ಪ್ರತ್ಯೇಕತಾವಾದಿಗಳು ಇರುವ ಬಗ್ಗೆ ತನ್ನ ಕಳವಳ ವ್ಯಕ್ತಪಡಿಸಿತು.

ಕರ್ತಾರ್‌ಪುರ ಕಾರಿಡಾರ್‌ ತೆರೆದ ಬಳಿಕ ಪಾಕಿಸ್ಥಾನ ಸಚಿವ ಸಂಪುಟ ಹತ್ತು ಸದಸ್ಯರ ಪಾಕಿಸ್ಥಾನ್‌ ಸಿಕ್ಖ್ ಗುರದ್ವಾರ ಪ್ರಬಂಧಕ ಸಮಿತಿಯನ್ನು ರಚಿಸಿರುವುದಾಗಿ ಪಾಕ್‌ ಸರಕಾರದ ಒಡೆತನದಲ್ಲಿರುವ ರೇಡಿಯೋ ಪಾಕಿಸ್ಥಾನ್‌ ವರದಿ ಮಾಡಿದೆ. ಆದರೆ ಅದು ಸಮಿತಿ ಸದಸ್ಯರ ಹೆಸರನ್ನು ಬಹಿರಂಗಪಡಿಸಿಲ್ಲ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.