ಕಥಾ ವೇದಿಕೆ ನಿಮ್ಮ ಕಥೆ ಸಿನಿಮಾ ಆಗಬಹುದು …


Team Udayavani, Apr 1, 2019, 5:22 PM IST

Cinema

ಕನ್ನಡದಲ್ಲಿ ಉತ್ತಮ ಕಥೆಗಾರರು, ಬರಹಗಾರರನ್ನು ಹುಡುಕುವುದಕ್ಕಾಗಿಯೇ “ರೈಟ್‌ ಕರ್ನಾಟಕ’ ಎಂಬ ವೇದಿಕೆಯೊಂದು ಸಿದ್ಧವಾಗಿದೆ. ನಿಮಗೇನಾದರೂ ಕಥೆ ಬರೆಯುವ ಹವ್ಯಾಸ – ಆಸಕ್ತಿಯಿದ್ದರೆ, ಅದನ್ನು ಸಿನಿಮಾ ಮಾಡಬಹುದು ಎಂದು ನಿಮಗನಿಸಿದ್ದರೆ, ಆ ಕಥೆಯನ್ನು 2000 ಪದಗಳಿಗೆ ಮೀರದಂತೆ “ರೈಟ್‌ ಕರ್ನಾಟಕ’ಕ್ಕೆ ಬರೆದು ಕಳುಹಿಸಬಹುದು.

“ನಿಮ್ಮ ಕಥೆ ಕೇಳುವುದಕ್ಕೆ ನಾವಿದ್ದೇವೆ’ ಎನ್ನುವ ಹೆಸರಿನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ನಿಮ್ಮ ಕಥೆ ತೀರ್ಪುಗಾರರಿಗೆ ಇಷ್ಟವಾದರೆ, ಆ ಕಥೆ ಸಿನಿಮಾ ಆಗಲಿದ್ದು, ಜೊತೆಗೆ ಒಂದು ಲಕ್ಷ ಬಹುಮಾನ ಕೂಡ ಸಿಗಲಿದೆ. ಅಲ್ಲದೆ ಬಂದ ಒಟ್ಟು ಕಥೆಗಳಲ್ಲಿ ಅತ್ಯುತ್ತಮ 20 ಕಥೆಗಳನ್ನು ತೀರ್ಪುಗಾರ ಸಮಿತಿ ಆಯ್ಕೆ ಮಾಡಿ ಅದನ್ನು ಪುಸ್ತಕ ರೂಪದಲ್ಲಿ ಕೂಡ ಹೊರತರಲಿದೆ.

ಇನ್ನು ಆಯ್ಕೆಯಾದ 20 ಕಥೆಗಳ ಕಥೆಗಾರರಿಗೆ “ಯು ಟರ್ನ್’ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ಒಂದು ದಿನದ ಚಿತ್ರಕಥಾ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಚಿತ್ರರಂಗದ ಕಡೆಗೆ ಸಮಾನ ಆಸಕ್ತಿ, ಅಭಿರುಚಿಯನ್ನು ಹೊಂದಿರುವ ನಿರ್ಮಾಪಕರು, ನಿರ್ದೇಶಕರು, ಪ್ರಕಾಶಕರು, ಪತ್ರಕರ್ತರು, ವಿಮರ್ಶಕರು, ಸಿನಿಮಾಸಕ್ತರು, ಹೀಗೆ ಚಿತ್ರರಂಗದ ಸಮಾನ ಮನಸ್ಕರು ಸೇರಿ ರೈಟ್‌ ಕರ್ನಾಟಕ ಎನ್ನುವ ಹೆಸರಿನಲ್ಲಿ ಉತ್ತಮ ಕಥೆಗಾರರು, ಬರಹಗಾರರನ್ನು ಹುಡುಕಾಟ ನಡೆಸುತ್ತಿದ್ದು, ಕಥೆಗಾರರು ತಮ್ಮ ಕಥೆಯನ್ನು ಏಪ್ರಿಲ್‌ 30ರ ಒಳಗೆ
[email protected] ಈ ಇಮೇಲ್‌ ಗೆ ಕಳುಹಿಸಬೇಕು.

ನಿರ್ದೇಶಕರಾದ “ರಾಮಾ ರಾಮಾರೇ’ ಖ್ಯಾತಿಯ ನಿರ್ದೇಶಕ ಸತ್ಯಪ್ರಕಾಶ್‌, “ಶ್ರೀನಿವಾಸ ಕಲ್ಯಾಣ’, “ಬೀರ್‌ಬಲ್‌’ ಖ್ಯಾತಿಯ ಶ್ರೀನಿ, ಹಿರಿಯ ಪತ್ರಕರ್ತ ಜೋಗಿ, ಪ್ರಕಾಶಕ ಜಮೀಲ್‌ ಸಾವಣ್ಣ, ಹರೀಶ್‌ ಮಲ್ಯ ಮೊದಲಾದವರು ತೀರ್ಪುಗಾರರಾಗಿದ್ದು ಉತ್ತಮ ಕಥೆಗಳನ್ನು ಆಯ್ಕೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.