![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Apr 2, 2019, 5:00 AM IST
ಬೆಂಗಳೂರು: ಸುತ್ತೂರು ಶ್ರೀಕ್ಷೇತ್ರದ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ 2019-20ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಮಾಧ್ಯಮದ 1-7ನೇ ತರಗತಿ ಮತ್ತು ಇಂಗ್ಲಿಷ್ ಮಾಧ್ಯಮದ 1- 5ನೇ ತರಗತಿ ಹಾಗೂ ಕನ್ನಡ, ಇಂಗ್ಲಿಷ್ ಮಾಧ್ಯಮದ 8ನೇ ತರಗತಿ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ, ಆರ್ಥಿವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಮಾತ್ರ ಪ್ರವೇಶ ವ್ಯವಸ್ಥೆ ಕಲ್ಪಿಸಲಾಗಿದೆ.
ಶಾಲಾ ಕಚೇರಿ ಅಥವಾ ವೆಬ್ಸೈಟ್ www.jssonline.org ಅಥವಾ www.jsskvk.in ನಿಂದ ಏ.10 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಭರ್ತಿಗೊಳಿಸಿದ ಅರ್ಜಿಗಳನ್ನು ಮೇ 10ರ ಒಳಗಾಗಿ ಸಲ್ಲಿಸಬೇಕು.
ಅಂಚೆ ಮೂಲಕ ಅರ್ಜಿ ಪಡೆಯುವವರು ವಿದ್ಯಾರ್ಥಿ ವಿವರಗಳೊಂದಿಗೆ ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ – 571 129 ಈ ವಿಳಾಸಕ್ಕೆ ಮನವಿ ಕಳುಹಿಸಿ ಪಡೆಯಬಹುದು.
ಮಾಹಿತಿಗೆ ಹಿರಿಯ ಪ್ರಾಥಮಿಕ ಶಾಲೆ 08221- 232054, ಪ್ರೌಡಶಾಲೆ 08221- 232653, ವಿದ್ಯಾರ್ಥಿನಿಲಯ 08221 – 232332, ಕಚೇರಿ 08221 – 232323 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.