ಪ್ರಕೃತಿ ಅಧ್ಯಯನ ಸಮುದಾಯ ಅಭಿವೃದ್ಧಿ ಶಿಬಿರ ಸಮಾರೋಪ


Team Udayavani, Apr 4, 2019, 6:30 AM IST

prakruti-adyayana

ಮಡಿಕೇರಿ: ಜನರಲ್‌ ತಿಮ್ಮಯ್ಯ ‌ ಜನ್ಮ ದಿನಾಚರಣೆ ಪ್ರಯುಕ್ತ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ಜಿಲ್ಲಾ ಸಂಸ್ಥೆ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋವರ್ ಅಂಡ್‌ ರೇಂಜರ್ಸ್‌ ಘಟಕ ಹಾಗೂ ಎಂ.ಬಾಡಗ ಭಗವತಿ ದೇವಸ್ಥಾನ ಸಮಿತಿಯ ವತಿಯಿಂದ ದೇವಾಲಯದ ಆವರಣದಲ್ಲಿ ನಡೆದ ಪ್ರಕೃತಿ ಅಧ್ಯಯನ ಮತ್ತು ಸಮುದಾಯ ಅಭಿವೃದ್ಧಿ ಶಿಬಿರ ಸಮಾರೋಪ ನಡೆಯಿ‌ತು.

ಜಾಗೃತಿ ಮೂಡಿಸಲು ಸಹಕಾರಿ
ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಟಿ.ಕೆ.ಬೋಪಯ್ಯ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಲು ಪ್ರಕೃತಿ ಅಧ್ಯಯನ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿದೆ ಎಂದರು.

ಸಮಾರೋಪ ಭಾಷಣ ಮಾಡಿದ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೆರಾ, ರೋವರ್ ಅಂಡ್‌ ರೇಂಜರ್ಸ್‌ ದೇಶದ ಸಮವಸ್ತ್ರಧಾರಿ ವ್ಯವಸ್ಥೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವುದು ಹೆಮ್ಮೆಯ ವಿಚಾರವೆಂದರು. ಮುಖ್ಯ ಅತಿಥಿಯಾಗಿದ್ದ ನಾಪೋಕ್ಲು ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್‌ ನಾಣಯ್ಯ ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ನೈಜ ಬಲ, ದೌರ್ಬಲ್ಯ, ಅವಕಾಶಗಳು ಹಾಗೂ ಆತಂಕದ ಕುರಿತು ಆತ್ಮಾವಲೋಕನ ಮಾಡಿಕೊಂಡು ಎಲ್ಲಾ ವಿಚಾರಗಳನ್ನು ಸಕಾರಾತ್ಮಕವಾಗಿ ಚಿಂತಿಸಿ ಯಶಸ್ಸನ್ನು ಸಾಧಿಸಬೇಕೆಂದು ಕಿವಿಮಾತು ಹೇಳಿದರು.

ಗೊಬ್ಬರಗಳ ಮಾಹಿತಿ
ಮಂಗಳೂರು ಕೆಮಿಕಲ್ಸ್‌ ಮತ್ತು ಫ‌ರ್ಟಿಲೈಸರ್‌ ಕಂಪನಿಯ ನಿವೃತ್ತ ಜನರಲ್‌ ಮ್ಯಾನೇಜರ್‌ ಕೋಟೆರ ಪೃಥ್ವಿ ತಿಮ್ಮಯ್ಯ ರಾಸಾಯನಿಕ ಗೊಬ್ಬರಗಳ ಬಗ್ಗೆ ಮಾಹಿತಿ ನೀಡಿದರು. ಎಂ.ಬಾಡಗ ಗ್ರಾ.ಪಂ ಮಾಜಿ ಅಧ್ಯಕ್ಷೆ ಪೆಮ್ಮಂಡ ಗೀತಾಪವಿತ್ರ ಹಾಗೂ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ಜಿಲ್ಲಾ ಪ್ರಧಾನ ಆಯುಕ್ತ ಕಂಬಿರಂಡ ಕಿಟ್ಟುಕಾಳಪ್ಪ ಮಾತನಾಡಿದರು. ವಿರಾಜಪೇಟೆ ಕಾಲೇಜು ರೋವರ್‌ ಲೀಡರ್‌ ವನಿತ್‌ ಕುಮಾರ್‌ ಹಾಗೂ ರಾಖೀ ಪೂವಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

1-wewqewqe

Bidar; ಸಾಲ ಬಾಧೆಯಿಂದ ರೈತ ಆತ್ಮಹ*ತ್ಯೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.