ಮಂಜೇಶ್ವರ ಮಂಡಲದಲ್ಲಿ ಎಡರಂಗ ಅಭ್ಯರ್ಥಿ ದ್ವಿತೀಯ ಹಂತದ ಪರ್ಯಟನೆ


Team Udayavani, Apr 4, 2019, 6:30 AM IST

manjeshwara

ಕುಂಬಳೆ: ಕಾಸರಗೋಡು ಲೋಕಸಭಾ ಎಡರಂಗ ಅಭ್ಯರ್ಥಿ ಕೆ.ಪಿ. ಸತೀಶ್ಚಂದ್ರನ್‌ ಅವರು ಮಂಜೇಶ್ವರ ಮಂಡಲದ ದ್ವಿತೀಯ ಹಂತದ ಪರ್ಯಟನೆಯಲ್ಲಿ ವಿವಿಧೆಡೆಗಳಲ್ಲಿ ಸಂಚರಿಸಿ ಮತದಾರರಿಂದ ಮತ ಯಾಚಿಸಿ ಕ್ಷೇತ್ರಾದ್ಯಂತ ಸಂಚಲನ ಮೂಡಿಸಿದರು.

ಉದ್ಯಾವರಮಾಡ ಅರಸು ದೈವಸ್ಥಾನ, ಮೀಂಜ ಮೀಯಪದವು, ಬಳ್ಳಂಗೂಡೇಲು, ಕುಳೂರು ಚಿನಾಲ, ಎಣ್ಮಕಜೆ ಪಳ್ಳ, ಬಾಡೂರು ಪೆರ್ಮುದೆ ಮೊದಲಾದೆಡೆಗಳಲ್ಲಿ ಕಾರ್ಯಕರ್ತರು ಮೈಸೂರು ಪೇಟ, ಹಾಳೆಯ ಮುಟ್ಟಪ್ಪಾಳೆ ತೊಡಿಸಿ ಹಾರಾರ್ಪಣೆಗೈದು, ಶಾಲು ಹೊದೆಸಿ, ಹಾರಾರ್ಪಣೆಗೈದು ಭವ್ಯ ಸ್ವಾಗತ ನೀಡಿದರು.

ಅಭ್ಯರ್ಥಿಯೊಂದಿಗೆ ಮಾಜಿ ಶಾಸಕ ಸಿ.ಎಚ್‌. ಕುಞಂಬು, ಎಡರಂಗ ಮಂಜೇಶ್ವರ ಮಂಡಲ ಸಮಿತಿ ಸಂಚಾಲಕ ಡಾ| ವಿ.ಪಿ.ಪಿ. ಮುಸ್ತಫಾ, ಎಡರಂಗ ನಾಯಕರಾದ ಕೆ.ಆರ್‌. ಜಯಾನಂದ, ಬಿ.ವಿ. ರಾಜನ್‌, ಪಿ. ರಘುದೇವನ್‌, ಎಂ. ಶಂಕರ ರೈ, ಅಬ್ದುಲ್‌ ರಜಾಕ್‌ ಚಿಪ್ಪಾರ್‌, ಸಿ.ಎ. ಸುಬೈರ್‌, ರಾಮಕೃಷ್ಣ ಕಂಡಂಬಾರ್‌, ಬೇಬಿ ಶೆಟ್ಟಿ, ಸಜಿತ್‌ ರೈ, ಅಜಿತ್‌ ಎಂ.ಸಿ., ಜಯರಾಂ ಬಲ್ಲಂಗೂಡೇಲು, ಮುನೀರ್‌ ಕುಂಡಳಂ, ಹೈದರ್‌ ಕುಳಂಗರ, ತಾಜುದ್ದೀನ್‌ ಮೊಗ್ರಾಲ್‌, ಅಹಮ್ಮದಾಲಿ ಕುಂಬಳೆ, ಜೋನ್‌ ಐಮನ್‌, ವಿ.ಕೆ. ರಮೇಶ್‌, ರಾಘವನ್‌, ಹಮೀದ್‌ ಅಭ್ಯರ್ಥಿಯ ಜತೆಗಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.