![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 4, 2019, 6:15 AM IST
ಧಾರವಾಡ: ಅಲ್ಪಸಂಖ್ಯಾತರಿಗೆ ಮೀಸಲಾಗಿದ್ದ ಧಾರವಾಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಟಿಕೆಟ್ನ್ನು ಕೊನೆಗೂ ವಿನಯ ಕುಲಕರ್ಣಿ ಗುದ್ದಾಡಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿಕೆಟ್ ನೀಡಿಕೆಯಲ್ಲಿ ಆಗಿರುವ ವಿಳಂಬವನ್ನು
ಸರಿಪಡಿಸಿಕೊಳ್ಳುವುದೇ ಪಕ್ಷ ಹಾಗೂ ಅಭ್ಯರ್ಥಿಗೆ ಸವಾಲಾಗಿ ಪರಿಣಮಿಸಿದೆ.
ಹೈಕಮಾಂಡ್ ಮಟ್ಟದವರೆಗೂ ಲಾಬಿ ಇರುವ ವಿನಯ್ ಅವರಿಗೆ ಟಿಕೆಟ್ ನೀಡಿಕೆಯಲ್ಲಿ ಕೈ ಹಿಡಿದಿದ್ದು ಗೃಹ ಸಚಿವ ಎಂ.ಬಿ.ಪಾಟೀಲ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ. ಹೀಗಾಗಿ ಕುಲಕರ್ಣಿ ಅವರು ಹರಸಾಹಸ ಪಟ್ಟು ಟಿಕೆಟ್ ಪಡೆದುಕೊಳ್ಳಬೇಕಾಯಿತು. ಈ ನಡುವೆ ಶಾಕೀರ್ ಸನದಿಗೆ ಕಣದಿಂದ ಹಿಂದೆ ಸರಿಯುವಂತೆ ಸ್ವತಃ ಅಲ್ಪಸಂಖ್ಯಾತ ಮುಖಂಡರಾದ ಸಿ.ಎಂ. ಇಬ್ರಾಹಿಂ,
ಜಮೀರ್ ಅಹ್ಮದ್ ಖಾನ್ ಅವರೇ ಸಲಹೆ ನೀಡಿದ್ದಲ್ಲದೇ, ರಾಜ್ಯಸಭೆ ಪ್ರವೇಶದ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ಇಬ್ಬರು ಪ್ರಬಲ ಅಭ್ಯರ್ಥಿಗಳಿಂದ ರಂಗೇರಿದ್ದಂತೂ ಸತ್ಯ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.