![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಆ ಅಜ್ಜಿಯೊಂದಿಗಿನ ಕ್ಷಣ
Team Udayavani, Apr 5, 2019, 6:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು ಮರೆಯಲಾಗದ್ದು. ಒಂದು ದಿನ ನಾನು ಕಾಲೇಜು ಬಿಟ್ಟು ಮನೆಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದೆ. ಆ ಸಮಯದಲ್ಲಿ ಒಂದು ಅಜ್ಜಿ ನನ್ನ ಬಳಿ ಬಂದು, “ನೀನು ಎಲ್ಲಿಗೆ ಹೋಗುವುದು?’ ಎಂದು ಕೇಳಿದರು.
ನಾನು ಹೋಗುವ ಜಾಗದ ಹೆಸರು ಹೇಳಿದೆ. ಆಗ ಅಜ್ಜಿ ತನ್ನ ಸಾಮಾನು-ಸರಂಜಾಮುಗಳನ್ನು ಇಟ್ಟಲ್ಲಿಗೆ ಹೋಗಿ “ಇಲ್ಲಿಗೆ ಬಾ’ ಎಂದು ಕರೆದರು. ಏನಿರಬಹುದು ಎಂದು ಆಲೋಚಿಸಿಕೊಂಡು ಅವರ ಬಳಿ ಹೋದೆ.
ಅವರು ಕೈಯಲ್ಲಿ ಇದ್ದ ಚೀಟಿಯನ್ನು ನನ್ನ ಕೈಗಿತ್ತು, “ಇದು ನನ್ನ ಮಗನ ಮೊಬೈಲ್ ನಂಬರ್, ನಾನು ಬಂದು ಒಂದು ಗಂಟೆ ಆಯ್ತು. ಕರೆದುಕೊಂಡು ಹೋಗಲು ಇನ್ನು ಬಂದಿಲ್ಲ. ಒಂದು ಫೋನ್ ಮಾಡಿಕೊಡಬಹುದಾ?’ ಅಂತ ಕೇಳಿದರು. ನಾನು ತತ್ಕ್ಷಣ ಫೋನ್ ಮಾಡಿ ಅವರ ಕೈಗೆ ಕೊಟ್ಟೆ.
ಅಜ್ಜಿಯ ಮಗ ಯಾವುದೋ ಕೆಲಸದ ಒತ್ತಡದಿಂದಾಗಿ ಅಮ್ಮನನ್ನು ಕರೆದುಕೊಂಡು ಹೋಗುವ ವಿಚಾರವನ್ನು ಮರೆತಿದ್ದನಂತೆ. ನಂತರ ಬೇಗ ಬರುತ್ತೇನೆಂದು ಹೇಳಿ ಫೋನ್ ಇಟ್ಟರು.
ಯಾರೋ ಒಬ್ಬ ಅಪರಿಚಿತೆ ನಾನು ಕೇಳಿದಾಗ ಸಹಾಯ ಮಾಡಿದಳಲ್ಲ ಅನ್ನುವ ಖುಷಿಯಿಂದ ಅಜ್ಜಿ ತನ್ನ ಬ್ಯಾಗ್ನಿಂದ ಹತ್ತು ರೂಪಾಯಿಯ ನೋಟು ತೆಗೆದು “ತಗೋ ಮಗು’ ಅಂತ ಕೊಡಲು ಬಂದರು. ಅದಕ್ಕೆಲ್ಲ “ಹಣ ಯಾಕಜ್ಜಿ’ ಎಂದು ಹಣವನ್ನು ತೆಗೆದುಕೊಳ್ಳಲಿಲ್ಲ.
ಅಜ್ಜಿಗೆ ಮತ್ತೂ ಖುಷಿಯಾಗಿ, “ನಿನಗೆ ದೇವರು ಒಳ್ಳೆಯದು ಮಾಡಲಿ’ ಎಂದು ಆಶೀರ್ವಚಿಸಿದರು. ಆ ಒಂದು ಕ್ಷಣ ನನ್ನ ಜೀವನವಿಡೀ ನೆನಪಿನ ಬುತ್ತಿಯಲ್ಲಿರುತ್ತದೆ.
ಶಿಲ್ಪಾ ಕುಲಾಲ್
ದ್ವಿತೀಯ ಪತ್ರಿಕೋದ್ಯಮ ವಿಭಾಗ , ವಿವೇಕಾನಂದ ಪದವಿ ಕಾಲೇಜು, ಪುತ್ತೂರು
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![7](https://www.udayavani.com/wp-content/uploads/2024/12/7-30-150x90.jpg)
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
![ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ](https://www.udayavani.com/wp-content/uploads/2024/12/ud-1-1-150x97.jpg)
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.