ರೇವಣ್ಣ ಅವರಿಗೆ ಲಿಂಬೆ ಹಣ್ಣು ಚಿಹ್ನೆಯಾಗಿ ಕೊಟ್ಟರೆ ಒಳ್ಳೆಯದು: ಆರ್‌. ಅಶೋಕ್‌

ಒಕ್ಕಲಿಗರು ಜೆಡಿಎಸ್‌ ಪಕ್ಷವನ್ನು ದತ್ತು ಪಡೆದಿಲ್ಲ...

Team Udayavani, Apr 5, 2019, 11:42 AM IST

2-dsa

ಹಾಸನ: ಸಚಿವ ಎಚ್‌.ಡಿ.ರೇವಣ್ಣ ಜ್ಯೋತಿಷ್ಯ, ಶಾಸ್ತ್ರದ ಆಧಾರದಲ್ಲಿಯೇ ದೇಶ ನಡೆಸುವ ಭ್ರಮೆಯಲ್ಲಿದ್ದಾರೆ. ಅವರಿಗೆ ಲಿಂಬೆ ಹಣ್ಣನ್ನೇ ಚಿಹ್ನೆಯಾಗಿ ನೀಡಿದರೆ ಒಳ್ಳೆಯದಿತ್ತು ಎಂದು ಬಿಜೆಪಿ ಶಾಸಕ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌, ಜ್ಯೋತಿಷ್ಯ , ಶಾಸ್ತ್ರ ಬಹಳ ದಿನ ನಡೆಯುವುದಿಲ್ಲ. ಕೊನೆಯಲ್ಲಿ ಉಳಿಯುವುದು ಜನ ಬೆಂಬಲ ಮಾತ್ರ .ದೇಶವನ್ನು ಶಕ್ತಿಯಿಂದ ಜನರ ಬೆಂಬಲದಿಂದ ಕಟ್ಟಬಹುದು ಎಂದರು.

ಜೆಡಿಎಸ್‌ ಪಕ್ಷವನ್ನು ಒಕ್ಕಲಿಗರು ದತ್ತು ಪಡೆದಿಲ್ಲ
ಜೆಡಿಎಸ್‌ ಜಾತಿ ರಾಜಕಾರಣವನ್ನು ಮಾಡಿಕೊಳ್ಳುತ್ತಿದ್ದು, ಜಾತಿಯ ವಿಷ ಬೀಜವನ್ನು ಬಿತ್ತುತ್ತಿದೆ. ನಾವು ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಒಕ್ಕಲಿಗರು ಜೆಡಿಎಸ್‌ಗೆ ಮಾತ್ರ ಸೀಮಿತವಲ್ಲ. ಕಾಂಗ್ರೆಸ್‌ನಲ್ಲೂ ಇದ್ದಾರೆ,ಬಿಜೆಪಿಯಲ್ಲೂ ಎಸ್‌.ಎಂ.ಕೃಷ್ಣ ಅವರಂತಹ ಹಿರಿಯ ನಾಯಕರಿದ್ದಾರೆ. ಒಕ್ಕಲಿಗರೇನು ಜೆಡಿಎಸ್‌ ಪಕ್ಷವನ್ನು ದತ್ತು ಪಡೆದಿಲ್ಲ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.