ಒಸ್ಮಾನಾಬಾದ್‌ನಲ್ಲಿ ಶಿವಸೇನೆಗಿದೆ ಸವಾಲು


Team Udayavani, Apr 8, 2019, 6:30 AM IST

osmanabad

ಮಹಾರಾಷ್ಟ್ರದ ಒಸ್ಮಾನಾಬಾದ್‌ ಲೋಕಸಭಾ ಕ್ಷೇತ್ರ ಅಂಥ ಸೂಕ್ಷ್ಮ ಲೋಕಸಭಾ ಕ್ಷೇತ್ರವೇನೂ ಅಲ್ಲ. ಹಾಲಿ ಸಂಸದ ಶಿವಸೇನೆಯ ರವೀಂದ್ರ ಗಾಯಕ್ವಾಡ್‌ ಏರ್‌ ಇಂಡಿಯಾ ಸಿಬ್ಬಂದಿಗೆ 25 ಬಾರಿ ಚಪ್ಪಲಿಯಿಂದ ಹೊಡೆದ ಬಳಿಕ ಹೆಚ್ಚಿನ ಚರ್ಚೆಗೆ ಗ್ರಾಸವಾ ಗಿದ್ದರು. ಈ ಪ್ರಕರಣ ದ ಬಳಿಕ ವಿಮಾನ ದಲ್ಲಿ ಅನುಚಿತವಾಗಿ ವರ್ತಿಸು ವವರನ್ನು “ನೋ ಪ್ಲೆ„ಯಿಂಗ್‌ ಲಿಸ್ಟ್‌’ (ವಿಮಾನ ಪ್ರಯಾಣ ಮಾಡುವವರ ಮೇಲೆ ಹೇರಲಾಗುವ ನಿಷೇಧ)ಗೆ ಸೇರ್ಪಡೆಗೊಂಡ ಮೊದಲ ಸಂಸದ ಎಂಬ ಕುಖ್ಯಾತಿಗೆ ಪಾತ್ರ­ರಾದರು. ಈ ಘಟನೆಯ ಬಳಿಕ ಶಿವಸೇನೆ ತನ್ನ ಸಂಸದ­ನನ್ನು ಸಮರ್ಥಿಸಿ ಕೊಂಡರೂ, ಈ ಬಾರಿಯ ಚುನಾವಣೆ­ಯಲ್ಲಿ ಅವರಿಗೆ ಸ್ಪರ್ಧಿಸಲು ಅವಕಾಶ ನಿರಾಕರಿಸಿದೆ.

ಆದರೆ, ಅವರನ್ನು ಬೆಂಬಲಿಸುವ ಶಿವಸೇನೆಯ ಸ್ಥಳೀಯ ಘಟಕ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ಮಾಡಿದ್ದರೂ, ಫ‌ಲ ನೀಡಿಲ್ಲ. ಗಾಯಕ್ವಾಡ್‌ ಸ್ಥಾನಕ್ಕೆ ಪಕ್ಷದ ನಾಯಕ ಓಮ್‌ರಾಜೆ ನಿಬಾಳ್ಕರ್‌ ಅವರನ್ನು ಕಣಕ್ಕೆ ಇಳಿಸಿದೆ. ಎನ್‌ಸಿಪಿಯಿಂದ ಶಾಸಕ ರಣ ಜಗಜಿತ್‌ ಸಿಂಗ್‌ ಪಾಟೀಲ್‌ ಸ್ಪರ್ಧೆಗೆ ಇಳಿದಿದ್ದಾರೆ.

ಶಿವಸೇನೆಯಲ್ಲಿನ ಭಿನ್ನಮತ ಎನ್‌ಸಿಪಿಗೆ ವರದಾನವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿನ 6ರ ಪೈಕಿ 3ರಲ್ಲಿ ಎನ್‌ಪಿಸಿ, 2ರಲ್ಲಿ ಕಾಂಗ್ರೆಸ್‌, 1ರಲ್ಲಿ ಶಿವಸೇನೆಯ ಶಾಸಕರು ಇದ್ದಾರೆ. ರಾಣ ಜಗಜಿತ್‌ ಸಿಂಗ್‌ ಪಾಟೀಲ್‌ ಮತ್ತು ಓಮ್‌ರಾಜೆ ನಿಂಬಾಳ್ಕರ್‌ರ ಕುಟುಂಬ ರಾಜಕೀಯವಾಗಿ ಹಿನ್ನೆಲೆ ಇರುವವರು. ಸಮುದಾಯವಾರು ನೋಡಿದರೆ ಹಿಂದೂಗಳ ಪ್ರಮಾಣ ಶೇ.61, ಮುಸ್ಲಿಮರು ಶೇ.24, ಬೌದ್ಧರು ಶೇ.10.6, ಜೈನರು ಶೇ.3.7 ಮಂದಿ ಇದ್ದಾರೆ. ಮರಾಠವಾಡ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಈ ಕ್ಷೇತ್ರಕ್ಕೆ 2011-12ನೇ ಸಾಲಿನಿಂದ 2014-15ನೇ ಸಾಲಿನ ವರೆಗೆ ಬರ ಕಾಡಿತ್ತು. ಈ ವರ್ಷ ಕೂಡ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಬರಪೀಡಿತ ಎಂದು ಪರಿಗಣಿಸಲಾಗಿದೆ.

2014ರ ಫ‌ಲಿತಾಂಶ
– ರವೀಂದ್ರ ಗಾಯಕ್ವಾಡ್‌ (ಶಿವಸೇನೆ) – 6,07, 699
– ಪದಂ ಸಿನ್ಹಾ ಪಾಟೀಲ್‌ (ಎನ್‌ಸಿಪಿ) – 3,73, 374

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.