ರಂಗೋಲಿ 2019 ತ್ರಿದಿನ ರಂಗ ಶಿಬಿರಕ್ಕೆ ಚಾಲನೆ.


Team Udayavani, Apr 9, 2019, 11:27 AM IST

bd-5

ಕಾಸರಗೋಡು: ವಿವಿಧ ಬಣ್ಣಗಳು ಸೇರಿ ಬಣ್ಣದ ರಂಗೋಲಿಯಾಗುವಂತೆ ವಿವಿಧ ಕಲೆಗಳನ್ನು ಸತತ ಪರಿಶ್ರಮದಿಂದ ಕರಗತ ಮಾಡಿಕೊಂಡಾಗ ಮಕ್ಕಳು ಸೂರ್ಯನಂತೆ ಪ್ರಕಾಶಿಸುತ್ತಾರೆ. ಅದಕ್ಕೆ ತಕ್ಕ ಅವಕಾಶವನ್ನು ಸೃಷ್ಟಿಸುವಲ್ಲಿ ರಂಗ ಚೇತನ ರಂಗೋಲಿಯಂತಹ ಕಾರ್ಯಕ್ರಮಗಳ ಮೂಲಕ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ರಂಗ ನಿರ್ದೇಶಕ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಬಾ.ಸು.ಮ.ಕೊಡಗು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು

ರಂಗ ಚೇತನ ಕಾಸರಗೋಡು ನೇತೃತ್ವದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮತ್ತು ಬಿ.ಪಿ.ಪಿ.ಎ.ಎಲ್.ಪಿ ಶಾಲೆ ಪೆರ್ಮುದೆ ಇದರ ಸಹಭಾಗಿತ್ವದಲ್ಲಿ ಪ್ರಾರಂಭಗೊಂಡ ರಂಗೋಲಿ 2019 ತ್ರಿದಿನ ರಂಗ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ರಂಗಚೇತನಾ ಕಾಸರಗೋಡಿನ ಅಧ್ಯಕ್ಷರಾದ ಬಾಲಕೃಷ್ಣ ಅಡೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ನಿರ್ದೇಶಕ ವಿದ್ದು ಉಚ್ಚಿಲ್, ಕೇರಳ ಪ್ತಾಂತ್ಯ ಕನ್ನಡ ಮಾಧ್ಯಮ ಸಂಘ ಕೇಂದ್ರ ಸಮಿತಿ ಅಧ್ಯಕ್ಷರಾದ ರವೀಂದ್ರ ಬಲ್ಲಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಶಾಲಾ ಮುಖ್ಯಸ್ಥರಾದ ರವಿಶಂಕರ ಭಟ್, ಶಂಕರ ನಾರಾಯಣ ಭಟ್, ನಿವೃತ್ತ ಶಿಕ್ಷಕಿ ಶಾರದ.ಎ, ಪಿ.ಟಿ.ಎ. ಅಧ್ಯಕ್ಷರಾದ ಸತೀಶ್ ರೈ ಕುಡಾಲುಗುತ್ತು ಉಪಸ್ಥಿತರಿದ್ದರು. ಅಶೋಕ್ ಮಾಸ್ಟರ್ ಕೊಡ್ಲಮೊಗರು ಸ್ವಾಗತಿಸಿ ರಂಗಕರ್ಮಿ ಉದಯಸಾರಂಗ್ ಧನ್ಯವಾದ ಸಮರ್ಪಿಸಿದರು.  ರಂಗಚೇತನದ ಗೌರವಾಧ್ಯಕ್ಷರಾದ ಯತೀಶ್ ಮಾಸ್ಟರ್ ಮುಳ್ಳೇರಿಯಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.