ದಾಸಿಮಯ್ಯ ವಚನ ಸಾರ್ವಕಾಲಿಕ


Team Udayavani, Apr 11, 2019, 4:42 PM IST

Udayavani Kannada Newspaper

ಹುಮನಾಬಾದ: ಆದ್ಯ ವಚನಕಾರ ದಾಸಿಮಯ್ಯನವರು ಹನ್ನೆರಡನೇ ಶತಮಾನದಲ್ಲಿ ಮೊಟ್ಟ ಮೊದಲು ಶರಣರ ಚಳವಳಿ ಕಟ್ಟುವ
ಮೂಲಕ ಮಾನವೀಯ ಮೌಲ್ಯ ಬಿತ್ತಿದ ಶ್ರೇಷ್ಠ ವಚನಕಾರ ಎಂದು ಸರ್ಕಾರಿ ಪದವಿ ಕಾಲೇಜು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಶಾಂತಕುಮಾರ ಬನಗುಂಡಿ ಹೇಳಿದರು.

ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ದೇವರ ದಾಸಿಮಯ್ಯ ಜಯಂತಿಯಲ್ಲಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ವರ್ಗ, ವರ್ಣ, ಲಿಂಗ ಅಸಮಾನತೆ ಹೋಗಲಾಡಿಸಿ ಸಮಾನತೆ ತಂದವರು. ಬಸವಣ್ಣ ಸೇರಿದಂತೆ ಇತರೆ ವಚನಕಾರರಿಗೆ ದಾಸಿಮಯ್ಯ ಪ್ರೇರಕ ಶಕ್ತಿ ಆಗಿದ್ದರು. ಅವರ ವಚನಗಳು ಸಮಾಜಕ್ಕೆ ಅತ್ಯಂತ ಅವಶ್ಯ ಎಂದರು.

ಕನ್ನಡ ಸ್ನಾತ್ತಕೋತ್ತರ ವಿಭಾಗದ ಸಂಯೋಜಕ ಡಾ| ಗವಿಸಿದ್ಧಪ್ಪ ಪಾಟೀಲ
ಮಾತನಾಡಿ, ದಾಸಿಮಯ್ಯ ಪ್ರಥಮ ಶರಣ. ನೇಕಾರರು, ಹಟಗಾರರು, ಜೇಡರು ಹಾಗೂ ದೇವಾಂಗ ಜನಾಂಗ ವೃತ್ತಿಯಿಂದ ನೇಕಾರಿಕೆ ಮಾಡಿಕೊಂಡು ಬಂದಿದ್ದಾರೆ. ಆ ಪರಂಪರೆ ಜೇಡರ ದಾಸಿಮಯ್ಯನಿಂದ ಫ.ಗು. ಹಳಕಟ್ಟಿ
ಮತ್ತು ಪ್ರಥಮ ಆಧುನಿಕ ವಚನಕಾರ ಆದಿಮಾತೆಪ್ಪನವರು ಈ ಜನಾಂಗದ ಪ್ರಮುಖ ಶರಣರಾಗಿದ್ದಾರೆ. ಅವರ ವಚನಗಳು ಸಾರ್ವಕಾಲಿಕ ಎಂದರು.

ಪ್ರಾಚಾರ್ಯ ಡಾ| ವೀರಣ್ಣ ತುಪ್ಪದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶರಣರ ವಿಚಾರಗಳು ಅತ್ಯಂತ ಯೋಗ್ಯವಾಗಿವೆ. ನಡೆ-ನುಡಿಗಳೆರಡೂ ಒಂದೇಯಾಗಿದ್ದರಿಂದ ಅವರ ವಚನಗಳು ವಿಶ್ವ ಮೌಲ್ಯ ಪಡೆಯಲು ಸಾಧ್ಯವಾಯಿತು ಎಂದರು. ಡಾ| ಮಲ್ಲಿಕಾರ್ಜುನ ಬಾಳಿ, ಗ್ರಂಥಪಾಲಕ ಟಿ.ರಾಜಕುಮಾರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.