“ವಿಧೇಯತೆ ಶಿಕ್ಷಣದ ಪರಿಪೂರ್ಣತೆಯನ್ನು ಆಧರಿಸಿದೆ’

ಸಂಸ್ಕೃತ ವೇದಪಾಠ ಶಾಲೆ ವಾರ್ಷಿಕೋತ್ಸವ

Team Udayavani, Apr 12, 2019, 6:20 AM IST

1004mulki1

ಮೂಲ್ಕಿ: ಅನಾದಿ ಕಾಲದಿಂದಲೂ ಗುರು ಶಿಷ್ಯರ ಪರಂಪರೆಗೆ ಇರುವ ಪವಿತ್ರತೆ ಮತ್ತು ಸಂಬಂಧ ಗುರುಗಳ ಬಗ್ಗೆ ಶಿಷ್ಯರಾದ ವರಿಗೆ ಇರಲೇಬೇಕಾದ ಗೌರವ ಮತ್ತು ವಿಧೇಯತೆ ಶಿಕ್ಷಣದ ಪರಿಪೂರ್ಣತೆಯನ್ನು ಆಧರಿಸಿದೆ ಎಂದು ಶಿರಾಳಿ ಶ್ರೀ ಮಹಮ್ಮಾಯಿ ಮತ್ತು ಗಣಪತಿ ದೇವಸ್ಥಾನದ ಅರ್ಚಕ ವೇ| ಮೂ| ಶಾಂತಕೃಷ್ಣ ಪದ್ಮನಾಭ ಭಟ್‌ ಹೇಳಿದರು.

ಅವರು ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತೆಯ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಸಂಸ್ಕೃತ ವೇದಪಾಠ ಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಅಧ್ಯಕ್ಷ ಕೆ.ನಾರಾಯಣ ಶೆಣೈ ಮಾತನಾಡಿ, ಸರ್ವ ಶ್ರೇಷ್ಠವಾದ ವಿದ್ಯಾದಾನವನ್ನು ಮಾಡುವ ಮಹಾ ಸಂಕಲ್ಪದಲ್ಲಿ ಇರುವ ದೇವಸ್ಥಾನ‌ದ ಆಡಳಿತೆಯು ಸಮಾಜ ದವರಿಗಾಗಿ ಸಂಸ್ಕೃತ ವೇದ ಪಾಠ ಶಾಲೆಯ ಜತೆಗೆ ಎಲ್ಲ ಸಮಾಜದವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಸುಲಭವಾಗಿ ಸಿಗು ವಂತಾಗಲು ಶಾಲೆಯನ್ನು ಆರಂಭಿಸಿ ನಿರಂತವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ವೇದ ಪಾಠ ಶಾಲೆಯ ಮಹಾ ಪೋಷಕರಾದ ವಿಶ್ವನಾಥ ಎನ್‌.ಶೆಣೈ ಅವರು ಅತಿಥಿಗಳಾಗಿ ಮಾತನಾಡಿ, ಸಂಸ್ಕೃತ ಭಾರತದ ಶ್ರೇಷ್ಠ ಸಂಪತ್ತು. ಇದರ ಅನುಭವ ಮತ್ತು ಶಕ್ತಿಯ ಬಗ್ಗೆ ವಿದೇಶಿಯರು ಸಾಕಷ್ಟು ಪ್ರಮಾಣದಲ್ಲಿ ನಿರಂತರ ಅಧ್ಯಯನ ಮಾಡುವುದನ್ನು ಮುಂದುವರಿಸಿ ಇದರ ಮಹತ್ವವನ್ನು ತಿಳಿದಿದ್ದಾರೆ. ನಾವು ಕೂಡ ನಮ್ಮ ಸಮೃದ್ಧವಾದ ಈ ಭಾಷೆಯನ್ನು ಅಭ್ಯಾಸ ಮಾಡುವ ಮೂಲಕ ಪವಿತ್ರರಾಗೋಣ ಎಂದರು.

ಸಮ್ಮಾನ
ಕರ್ಮಾಂಗ ಅಧ್ಯಾಪಕ ನವೀನ್‌ ಭಟ್‌ ಮತ್ತು ಸಂಸ್ಕೃತ ಅಧ್ಯಾಪಕ ಶಶಾಂಕ್‌ ಭಟ್‌ ಬಳಂಜ ಅವರನ್ನು ಪಾಠ ಶಾಲೆಯ ವತಿಯಿಂದ ಸಮ್ಮಾನಿಸಿ,ಗೌರವಿಸಲಾಯಿತು. ದೇವಸ್ಥಾನದ ಮೊಕ್ತೇಸರ ದಾಮೋದರ ಕುಡ್ವಾ,ಶಿಕ್ಷಣ ಕಾರ್ಯ ಯೋಜನೆಯ ಆರಂಭಿಕ ಯೋಜ ನೆಯ ವಿಷಯಗಳ ಬಗ್ಗೆ ಅವಲೋಕಿಸಿ ಮಾತನಾಡಿದರು. ಆನುವಂಶಿಕ ಮೊಕ್ತೇಸರ ಯು. ವಸಂತ ಶೆಣೈ ಮತ್ತು ವಾರ್ಡನ್‌ ಕಮಲಾಕ್ಷ ಶೆಣೈ ವೇದಿಕೆಯಲ್ಲಿದ್ದರು.

ನವನೀತ ಶರ್ಮಾ ಸ್ವಾಗತಿಸಿದರು.ಕೃಷ್ಣ ಪ್ರಸಾದ್‌ ಶರ್ಮಾ ನಿರೂಪಿಸಿದರು.ವೇದ ಪಾಠ ಶಾಲೆಯ ಆಡಳಿತೆಯ ಉಪಾಧ್ಯಕ್ಷ ಯು.ಬಾಬುರಾಯ ಶೆಣೈ ವರದಿ ಮಂಡಿಸಿದರು. ಕಾರ್ಯದರ್ಶಿ ಎಚ್‌. ರಾಮದಾಸ ಕಾಮತ್‌ ವಂದಿಸಿದರು.

 


ಟಾಪ್ ನ್ಯೂಸ್

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.