ರಾಮನವಮಿ ಉತ್ಸವಕ್ಕೆ ಚಾಲನೆ
Team Udayavani, Apr 12, 2019, 6:27 AM IST
ಕುಳಾಯಿ: ಶ್ರೀ ರಾಮನವಮಿ ಆರಾಧನ ಮಂಡಳಿ ಕುಳಾಯಿ ಇದರ ವತಿಯಿಂದ ನಡೆಯುವ 17ನೇ ವರ್ಷದ ರಾಮನವಮಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಶಂಕರನ್ ಕುಟ್ಟಿ ಕುಚ್ಚಿಗುಡ್ಡೆ ಕುಳಾಯಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ನ್ಯಾಯಾಲಯದ ನಿವೃತ್ತ ಶಿರಸ್ತೇದಾರ ಪದ್ಮನಾಭ ಕೆ., ನಿವೃತ್ತ ನ್ಯಾಯಾಂಗ ಅಧಿಕಾರಿ, ನ್ಯಾಯವಾದಿ ವಿಜಯಕುಮಾರ್ ಕೋಡಿಕೆರೆ ಅವರನ್ನು ಸಮ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಅವರ ಸರಣಿ ಪ್ರವಚನ ಕಾರ್ಯಕ್ರಮವನ್ನು ಕರ್ಣಾಟಕ ಬ್ಯಾಂಕ್ನನಿವೃತ್ತ ಪ್ರಬಂಧಕ ಎಂ. ಸದಾಶಿವ ಉದ್ಘಾಟಿಸಿದರು. ರಾಮನವಮಿ ಆರಾಧನ ಮಂಡಳಿಯ ಅಧ್ಯಕ್ಷ ಎಂ. ವಿಷ್ಣುಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಕೆ. ನರಸಿಂಹ ಉಪಸ್ಥಿತ ರಿದ್ದರು. ಕಾರ್ಯದರ್ಶಿ ಯೋಗೀಶ್ ಕಾಂಚನ್ ಸ್ವಾಗತಿಸಿದರು. ಉಪಾಧ್ಯಕ್ಷ ಸತೀಶ್ ಸದಾನಂದ್ ವಂದಿಸಿ ದರು. ಉಜಿರೆ ಅಶೋಕ್ ಭಟ್ ಅವರಿಂದ ಎ. 13ರ ವರೆಗೆ ಕೃಷ್ಣ ¤ ಭಗವಾನ್ ಸ್ವಯಂ ಸರಣಿ ಪ್ರವಚನ ಪ್ರತಿದಿನ ಸಂಜೆ 5 ಗಂಟೆಗೆ ಜರಗಲಿದ್ದು , ನಿತ್ಯವೂ ಯಕ್ಷಗಾನ ಬಯಲಾಟ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.