“ವೈದ್ಯಕೀಯ ಉದ್ದೇಶಕ್ಕಷ್ಟೇ ಹಿಪ್ನಾಟಿಸಂ ಬಳಕೆಯಾಗಲಿ’


Team Udayavani, Apr 15, 2019, 6:00 AM IST

1304CH9

ಬೆಳ್ತಂಗಡಿ: ಭಾರತದಲ್ಲಿ ಸಮ್ಮೋಹನದ (ಹಿಪ್ನಾಟಿಸಂ) ವೈಜ್ಞಾನಿಕ ಚಿಕಿತ್ಸೆ ಮಾದರಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬೆಂಗಳೂರಿನ ಮೈಂಡ್‌ ಮ್ಯಾಟರ್‌ ಕ್ಲಿನಿಕ್‌ನ ನಿರ್ದೇಶಕ, ಮನಃಶಾಸ್ತ್ರಜ್ಞ ಜಿನಿ ಕೆ. ಗೋಪಿನಾಥನ್‌ ತಿಳಿಸಿದರು.

ಎಸ್‌.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನಃಶಾಸ್ತ್ರ ವಿಭಾಗ ಸಮ್ಮೋಹನ ಕ್ರಿಯೆಯ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ತಿಳಿವಳಿಕೆ ಆವಶ್ಯಕತೆ
ವಿದೇಶಗಳಲ್ಲಿ ಸಮ್ಮೋಹನವೆಂದರೆ ವೈದ್ಯಕೀಯ ವಿಧಾನ. ಆದರೆ ಭಾರತದಲ್ಲಿ ಸಮ್ಮೊàಹನವು ಮೌಡ್ಯ ವಿಚಾರ ಗಳಿಗೂ ಬಳಕೆಯಾಗುತ್ತಿದೆ. ಸಮೂಹ ಮಾಧ್ಯಮಗಳ ಕಾರಣದಿಂದಾಗಿ ಹಾಗಾಗಿ ರಬಹುದು. ಈ ಕುರಿತು ತಿಳಿವಳಿಕೆ ನೀಡ ಬೇಕಾದ ಆವಶ್ಯಕತೆ ಇದೆ ಎಂದರು.

ಸಮ್ಮೋಹನದ ವಿವಿಧ ಹಂತಗಳನ್ನು, ಸವಾಲುಗಳನ್ನು ವಿವರಿಸಿದ ಅವರು, ನಿರ್ದೇಶಿಸುವವನ (ಮನಃಶಾಸ್ತ್ರಜ್ಞ) ವಿರುದ್ಧವಾಗಿ ಕಕ್ಷಿದಾರನಲ್ಲಿ ಭಾವಗಳು ಹುಟ್ಟಿದರೆ ಆಗ ಸಮ್ಮೋಹನವು ಯಶಸ್ವಿ ಯಾಗದು. ಸಮ್ಮೋಹನದ ಮೊದಲ ಮೆಟ್ಟಿಲೇ ಶರಣಾಗತಿ. ವ್ಯಕ್ತಿಯಲ್ಲಿ ಅಂತ ರ್ಗತವಾಗಿರುವ ಶಕ್ತಿಯನ್ನು ಸಮ್ಮೋಹನದ ಮುಖಾಂತರ ತಿಳಿಯಬಹುದು ಎಂದರು. ಆ ಮೂಲಕ ಮನಸ್ಸು ಮತ್ತು ದೇಹದ ನಡುವಿನ ಸಂಬಂಧವನ್ನು ಪ್ರಾಯೋಗಿಕ ವಾಗಿ ವಿವರಿಸಿದರು.

ಎಲ್ಲ ಸಮಸ್ಯೆಗಳಿಗೂ ಸಮ್ಮೋಹನದಿಂದ ಪರಿಹಾರ ಸಾಧ್ಯವಿಲ್ಲ. ಸಮ್ಮೋಹನ ಕ್ರಿಯೆಯು ಮನಃಶಾಸ್ತ್ರದ 450 ವಿಧದ ಚಿಕಿತ್ಸಕ ವಿಧಾನಗಳಲ್ಲಿ ಒಂದು ಮಾತ್ರ ಎಂದು ಅವರು ತಿಳಿಸಿದರು.

ವಿಭಾಗದ ಮುಖ್ಯಸ್ಥರಾದ ಡಾ| ವಂದನಾ ಜೈನ್‌, ಸಹಾಯಕ ಪ್ರಾಧ್ಯಾಪಕ ಡಾ| ಮಹೇಶ್‌ಬಾಬು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನಂತ್‌ ಪ್ರಸ್ತಾವಿಸಿ ದರು. ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.