ಕೆಂಪೇಗೌಡ ವಿಮಾನ ನಿಲ್ದಾಣದ ಬಳಕೆದಾರರ ಶುಲ್ಕ ಪರಿಷ್ಕರಣೆ


Team Udayavani, Apr 16, 2019, 3:00 AM IST

kempegowda

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆರ್ಥಿಕ ನಿಯಂತ್ರಣ ಪ್ರಾಧಿಕಾರ ತನ್ನ ಬಳಕೆದಾರರ ಅಭಿವೃದ್ಧಿ ಶುಲ್ಕ(ಯುಡಿಎಫ್‌)ವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಅದು ಏಪ್ರಿಲ್‌ 16ರಿಂದ ಆಗಸ್ಟ್‌ 15 ರವರೆಗೆ ಜಾರಿಯಲ್ಲಿರುತ್ತದೆ ಎಂದು ಬಿಐಎಎಲ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹರಿಮಾರರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವದೇಶಿ ನಿರ್ಗಮನಗಳಿಗೆ ಯುಡಿಎಫ್‌ ಅನ್ನು 139ರೂ. ನಿಂದ 306 ರೂ. ಮತ್ತು ಅಂತಾರಾಷ್ಟ್ರೀಯ ನಿರ್ಗಮನಗಳಿಗೆ 558 ರೂ.ನಿಂದ 1226 ರೂ.ಗೆ ಪರಿಷ್ಕರಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಮಾನ ನಿಲ್ದಾಣ ಆರ್ಥಿಕ ನಿಯಂತ್ರಣ ಪ್ರಾಧಿಕಾರ(ಎಇಆರ್‌ಎ)ಏಪ್ರಿಲ್‌ 4ರಂದು ನೀಡಿರುವ ತಿದ್ದುಪಡಿ ಆದೇಶ ಆಧರಿಸಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಬಿ)ದ ಬಳಕೆದಾರರ ಅಭಿವೃದ್ಧಿ ಶುಲ್ಕ(ಯುಡಿಎಫ್‌)ವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದರು.

ಟೆಲಿಕಾಂ ಡಿಸ್ಪೂಟ್ಸ್‌ ಸೆಟಲ್‌ಮೆಂಟ್‌ ಆ್ಯಂಡ್‌ ಅಪಿಲೇಟ್‌ ಟ್ರಿಬ್ಯುನಲ್‌(ಟಿಡಿಎಸ್‌ಎಟಿ)2019ರ ಮಾರ್ಚ್‌ 14 ರಂದು ನೀಡಿದ ಮಧ್ಯಂತರ ಪರಿಹಾರದ ಆದೇಶದಡಿ ನಿಯಮಿತ 4 ತಿಂಗಳ ಅವಧಿಗೆ ಪರಿಷ್ಕಕರಣಾ ಶುಲ್ಕಗಳನ್ನು ಸಂಗ್ರಹಿಸಲು ಬಿಐಎಎಲ್‌ಗೆ ಅವಕಾಶ ನೀಡಲಾಗಿದೆ.

ಈ ಆದೇಶ 2019ರ ಏಪ್ರಿಲ್‌ 16ರಿಂದ ಜಾರಿಗೆ ಬರುವುದರ ಜೊತೆಗೆ ಸ್ವದೇಶಿ ನಿರ್ಗಮನಗಳಿಗೆ ಯುಡಿಎಫ್‌ ಅನ್ನು 139ರೂ.ನಿಂದ 306ರೂ.ಗೆ ಮತ್ತು ಅಂತಾರಾಷ್ಟ್ರೀಯ ನಿರ್ಗಮನಗಳಿಗೆ 558ರೂ.ನಿಂದ 1,226ರೂ. ಗೆ ಪರಿಷ್ಕರಿಸಲಾಗಿದೆ ಎಂದರು.

ಏಪ್ರಿಲ್‌ 16 ರಿಂದ ಆಗಸ್ಟ್‌ 15 ರವರೆಗೆ ಖರೀದಿಸಲಾದ ಟಿಕೆಟ್‌ಗಳ ಮೇಲೆ ಈ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ. ಈ ದಿನಾಂಕದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್‌ ಹಳೇ ಮೊತ್ತಕ್ಕೆ ಹಿಂತಿರುಗಲಿದೆ.

ಹೆಚ್ಚುವರಿಯಾಗಿ ಸಂಗ್ರಹಿಸಲಾದ ನಿಧಿಯನ್ನು ಯೋಜನೆ ವಿಸ್ತರಣೆಯ ಬಂಡವಾಳ ವೆಚ್ಚ ಪೂರೈಸಲು ಬಳಸಲಾಗುವುದು. ಅಲ್ಲದೇ, ಈ ಯೋಜನೆಗಳ ಅನುಷ್ಠಾನ‌ಕ್ಕೆ ಅಗತ್ಯವಾದ ನಗದು ಹರಿವನ್ನು ಬಿಐಎಎಲ್‌ಗೆ ಇದು ಪೂರೈಸಲಿದೆ ಎಂದು ಹೇಳಿದರು.

ಭಾರತದಲ್ಲಿನ ವೈಮಾನಿಕ ಕ್ಷೇತ್ರದ ಅಪಾರ ಬೆಳವಣಿಗೆಗೆ ಅಗತ್ಯ ಸೌಕರ್ಯಗಳನ್ನು ಪೂರೈಸಲು 13,000 ರೂ. ಮೊತ್ತದ ಸಾಮರ್ಥ್ಯ ವಿಸ್ತರಣೆ ನಡುವೆ ಬಹಳ ಅಗತ್ಯವಾದ ಪರಿಹಾರವನ್ನು ಶುಲ್ಕಗಳಲ್ಲಿನ ಈ ಹೆಚ್ಚಳ ಬಿಈಎಎಲ್‌ಗೆ ಪೂರೈಸಲಿದೆ. ಬಿಐಎಎಲ್‌ನ ಬೃಹತ್‌ ವಿಸ್ತರಣಾ ಯೋಜನೆಗೆ ಮುಂದುವರಿದ ಬೆಂಬಲಕ್ಕಾಗಿ ಟಿಡಿಎಸ್‌ಎಟಿ, ಎಇಆರ್‌ಎ ಮತ್ತು ಕರ್ನಾಟಕ ಸರ್ಕಾರಗಳಿಗೆ ನಾವು ವಂದನೆ ಸಲ್ಲಿಸುತ್ತೇವೆ.

ಎಇಆರ್‌ಎ ಕಡ್ಡಾಯ ಮಾಡಿರುವಂತಹ ಈ ನಾಲ್ಕು ತಿಂಗಳಲ್ಲಿ ಯುಡಿಎಫ್ ಹೆಚ್ಚಳದಿಂದ ಬರುವ ಹಣವನ್ನು ಪ್ರತ್ಯೇಕ ಬ್ಯಾಂಕ್‌ ಖಾತೆಯಲ್ಲಿ ಜಮಾ ಮಾಡಲಾಗುವುದು. ಕೈಗೊಂಡಿರುವ ಮೂಲ ಸೌಕರ್ಯ ವಿಸ್ತರಣೆಗೆ ಮಾತ್ರ ಈ ನಿಧಿ ಬಳಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.