ಸೇವೆ ಸಲ್ಲಿಸುವ ಭಕ್ತರಿಗೆ ಸದಾ ದೈವದೇವರ ಅನುಗ್ರಹ: ಕೊಂಡೆವೂರು ಶ್ರೀ


, Apr 16, 2019, 12:06 AM IST

Udayavani Kannada Newspaper

ಕುಂಬಳೆ: ಪೊಯೆÂ ಶ್ರೀ ಚಾಮುಂಡೇಶ್ವರಿ ಭಜನ ಮಂಡಳಿ ಸುವರ್ಣ ಮಹೋತ್ಸವದ ಹೊರೆ ಕಾಣಿಕೆ ಸಮ ರ್ಪಣೆಗೆ ಸುಂಕದಕಟ್ಟೆ ಶ್ರೀ ದುರ್ಗಾ ಪರಮೇಶ್ವರಿ ಭಜನ ಮಂದಿರದಲ್ಲಿ ಚಾಲನೆ ನೀಡಿ ಮಾತನಾಡಿದ ಕೊಂಡೆ ವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಯವರು ಅನ್ನದಾಕ್ಕಿಂತ ಬೇರೆ ದಾನವಿಲ್ಲ. ದೈವದೇವ ಮಂದಿರಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರ ಹೊಟ್ಟೆ ಹಸಿವನ್ನು ನೀಗಿಸಬಲ್ಲ ಅನ್ನ ಸಂತರ್ಪಣೆಗೆ ದೇವರ ಸೇವೆಗೆ ಅಕ್ಕಿ,ಧಾನ್ಯ ತರಕಾರಿ ಸಹಿತ ಹೊರೆಕಾಣಿಕೆಯ ಮೂಲಕ ವಿಶೇಷ ಸೇವೆ ಸಲ್ಲಿಸುವ ಭಕ್ತರಿಗೆ ದೈವದೇವರ ಅನುಗ್ರಹ ಸದಾ ಇರಲಿದೆ ಎಂದರು.

ಶ್ರೀ ದುರ್ಗಾ ಪರಮೇಶ್ವರಿ ಭಜನ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಲಕ್ಷೀ¾ನಾರಾಯಣ ಭಟ್‌ ಕೋಳ್ಯೂರು, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಭೋಜ ಮಾಸ್ಟರ್‌, ಗಣ್ಯರಾದ ಬಿ. ತ್ಯಾಂಪಣ್ಣ ರೈ, ಅರಿಬೈಲು ಗೋಪಾಲ ಶೆಟ್ಟಿ, ಮಾಧವ ಪೂಜಾರಿ ಕುದುಕೋರಿ, ಚಂದ್ರಹಾಸ ಪೂಜಾರಿ, ರಾಮಯ್ಯ ನಾೖಕ್‌, ಯು. ಸದಾಶಿವ, ಉಪಸ್ಥಿತರಿದ್ದರು. ಆನಂದ ಟಿ. ತಚ್ಚಿರೆ ಸ್ವಾಗತಿಸಿದರು. ಗಣೇಶ ಪಾವೂರು ವಂದಿಸಿದರು. ರವಿ ಮುಡಿಮಾರು ನಿರೂಪಿಸಿದರು.

ದ್ವಿತೀಯ ದಿನ ವಾದ ಎ. 15 ರಂದು ಬೆಳಗ್ಗೆ ಪೂಜೆ ಸಾರ್ವಜನಿಕ ಹೂವಿನಪೂಜೆ ಬಳಿಕ ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.

ಇಂದಿನ ಕಾರ್ಯಕ್ರಮ
ಎ. 16ರಂದು ಬೆಳಗ್ಗೆ ಪೂಜೆ ಸಾರ್ವ ಜನಿಕ ಹೂವಿನಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಗಂಟೆ 6.30ಕ್ಕೆ ದುರ್ಗಾ ನಮಸ್ಕಾರ, ಸಂಜೆ 7ಕ್ಕೆ ಗುರುಪುರ ಮಠದ ಶ್ರೀ ರಾಜ ಶೇಖರಾನಂದ ಸ್ವಾಮೀಜಿ ವಜ್ರದೇಹಿ ಯವರ ಉಪಸ್ಥಿತಿಯಲ್ಲಿ ಸಂಘದ ಸದಸ್ಯರಿಂದ ಭಜನ ಸಂಕೀರ್ತನೆ, ರಾತ್ರಿ 8ಕ್ಕೆ ದುರ್ಗಾ ನಮಸ್ಕಾರ ಪೂಜೆ ಸಮಾಪ್ತಿ, 8.30ಕ್ಕೆ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.