ಮದುವೆ ಮನೆಗೆ ಓಡಾಡುವ ಅಭ್ಯರ್ಥಿಗಳು


Team Udayavani, Apr 17, 2019, 6:00 AM IST

c-13

ಚುನಾವಣೆ ಬಂತೆಂದರೆ ಸಾಕು, ಅಭ್ಯರ್ಥಿಗಳಿಗೆ ಎಲ್ಲೆಡೆ ಓಟು ಕೇಳುವುದೇ ಕೆಲಸ. ಒಂದು ಓಟಿಗಾಗಿ ಎಲ್ಲಿ ಬೇಕಾದರೂ ಹೋಗಲೂ ಸಿದ್ಧ ವಾಗಿರುತ್ತಾರೆ. ಪುಣೆ ಗ್ರಾಮಾಂತರ ಭಾಗದಲ್ಲೂ ಹೀಗೆಯೇ.. ಅಭ್ಯರ್ಥಿಗಳು ಹೋಗದ ಜಾಗವಿಲ್ಲ. ಮದುವೆ ಮನೆ, ಧಾರ್ಮಿಕ ಕಾರ್ಯ ಕ್ರಮಗಳು, ಗೃಹ  ಪ್ರವೇಶ, ಪಾರ್ಟಿ, ಸಾವಿನ ಮನೆ ಎಲ್ಲ ಕಡೆ ಹೋಗಿ ಒಂದು ಓಟು ಕೊಡಿ ಎಂದು ಕೇಳುತ್ತಿದ್ದಾರಂತೆ.

ಅಚ್ಚರಿ ಎಂದರೆ ಸಾವಿನ ಮನೆಗೆ ಹೋಗುವ ವಿಚಾರದಲ್ಲಿ ಅಭ್ಯರ್ಥಿಗಳು ಪ್ರತ್ಯೇಕ ತಂಡವನ್ನೇ ಮಾಡಿಕೊಂಡಿದ್ದಾರಂತೆ ಆಸುಪಾಸಿನಲ್ಲಿ ಯಾರಾದರೂ ಮೃತಪಟ್ಟರೆ ನೆರವಿಗೆಂದು ಹೋಗುವ ಇವರು ಪರೋಕ್ಷ ವಾಗಿ ಓಟು ತಮಗೇ ಬರುವಂತೆ ನೋಡಿ ಕೊಳ್ಳುತ್ತಾರಂತೆ.

ಸ್ಥಳೀಯರು ಹೇಳುವಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಹೀಗಿರಲಿಲ್ಲ. ಮದುವೆ ಮನೆಗಳಿಗೆ ಬರುತ್ತಿರಲಿಲ್ಲ. ಆದರೆ ಈಗ ಒಂದೂ ಕಾರ್ಯಕ್ರಮ ಬಿಡುತ್ತಿಲ್ಲ. ತಾವು ಇರುವ ಸ್ಥಳದ ಪಕ್ಕದಲ್ಲಿ ಕಾರ್ಯಕ್ರಮ ಇದ್ದು, ಆಹ್ವಾನ ಇಲ್ಲದಿದ್ದರೂ ಹೋಗುತ್ತಾರೆ. ಒಂದೇ ಕಡೆಯಲ್ಲಿ ಸುಮಾರು 500 ಮಂದಿ ಮತದಾರರನ್ನು ಭೇಟಿ ಮಾಡುವ ಅವಕಾ ಶ ವನ್ನು ಅವರು ಕಳೆದುಕೊಳ್ಳುವುದಿಲ್ಲ ಎನ್ನುತ್ತಾರೆ. ಬಡವರಾದಾಗಿದ್ದರೆ ತರಕಾರಿ ಹಚ್ಚಲೂ ಅಭ್ಯರ್ಥಿಗಳ ಬೆಂಬಲಿಗರು ರೆಡಿ ಅಂತೆ.

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.