ಡಾ.ಭುಜಂಗ ಶೆಟ್ಟಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Team Udayavani, Apr 21, 2019, 3:00 AM IST
ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಬೋಧನೆ ಮೂಲಕ ಉತ್ತಮ ಸೇವೆ ಸಲ್ಲಿಸಿದ ಡಾ.ಭುಜಂಗ ಶೆಟ್ಟಿ ಸೇರಿದಂತೆ ಅನೇಕರಿಗೆ ರಾಷ್ಟ್ರೀಯ ಮಾನ್ಯತೆ ಪಡೆದ ಸಂಸ್ಥೆಗಳ ಮಂಡಳಿಯ ಒಕ್ಕೂಟ ಹಾಗೂ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎಬಿಇ)ಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧಕರಿಗೆ ಡಾ ಭುಜಂಗ ಶೆಟ್ಟಿ, ಡಾ. ಕಾಮಿನಿ ರಾವ್ ಮತ್ತು ಡಾ. ವೆಂಕಟೇಶ ಕೃಷ್ಣಮೂರ್ತಿ ಸೇರಿದಂತೆ 40 ವೈದ್ಯರಿಗೆ ಎನ್ಬಿಇ ಪ್ರಶಸ್ತಿ ನೀಡಿ ಸನ್ಮಾನಿಸಿತು. ಎಬಿಇ ಅಧ್ಯಕ್ಷ ಡಾ.ಅಭಿಜತ್ ಶೇಠ್ ಪ್ರದಾನ ಮಾಡಿದರು.
ಎಎನ್ಬಿಎಐ ಕರ್ನಾಟಕ ಅಧ್ಯಕ್ಷ ಡಾ.ವೆಂಕಟೇಶ್ ಕೃಷ್ಣಮೂರ್ತಿ, ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಕಾರ್ಯನಿರ್ವಹಾಕ ನಿರ್ದೇಶಕ ಡಾ.ರಶ್ಮಿಕಾಂತ್ ದವೆ, ಡಾ.ಅಲೆಕ್ಸಾಂಡರ್ ಥಾಮಸ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.