ಮೋದಿ ವೆಬ್‌ ಸರಣಿ ಪ್ರಸಾರಕ್ಕೆ ಚುನಾವಣಾ ಆಯೋಗ ತಡೆ


Team Udayavani, Apr 21, 2019, 6:00 AM IST

30

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಬಾಲಿವುಡ್‌ ನಟ ಸನ್ನಿ ಡಿಯೋಲ್‌, ದಿಲ್ಲಿಯಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು

ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ವೆಬ್‌ ಸರಣಿಯಾದ “ಮೋದಿ- ಜರ್ನಿ ಆಫ್ ಎ ಕಾಮನ್‌ ಮ್ಯಾನ್‌’ನ ಪ್ರಸಾರ ನಿಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗ, ಸರಣಿಯ ನಿರ್ಮಾಣ ಸಂಸ್ಥೆಯಾದ ಈರೋಸ್‌ ನೌಗೆ ಆದೇಶಿಸಿದೆ. ತನ್ನ ಮುಂದಿನ ಆದೇಶದವರೆಗೂ ಪ್ರಸಾರ ತಡೆ ಹಿಡಿಯಬೇಕೆಂದು ತಾಕೀತು ಮಾಡಿದೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಇತ್ತೀಚೆಗೆ, ಈ ಸರಣಿಯ ಟ್ರೈಲರ್‌ ವೀಕ್ಷಿಸಿದ ಅನಂತರ ಆಯೋಗ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ. ಟ್ರೈಲರ್‌ನಲ್ಲಿ ಮೋದಿಯವರ ಜೀವನದ ಎಲ್ಲಾ ಘಟ್ಟಗಳನ್ನೂ ಚಿತ್ರಿಸಲಾಗಿದ್ದು, ಸಾಮಾನ್ಯ ಬಾಲಕನೊಬ್ಬ ರಾಷ್ಟ್ರನಾಯಕನಾದ ಕಥಾಹಂದರವಿದೆ. ಈ ಹಿನ್ನೆಲೆಯಲ್ಲಿ ವೆಬ್‌ ಸರಣಿಯ ಪ್ರಸಾರಕ್ಕೆ ತಡೆ ವಿಧಿಸಲಾಗಿದೆ ಎಂದು ಹೇಳಲಾಗಿದೆ.

ಸನ್ನಿ ಡಿಯೋಲ್‌ ಬಿಜೆಪಿಗೆ?
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಬಾಲಿವುಡ್‌ ನಟ ಸನ್ನಿ ಡಿಯೋಲ್‌, ದಿಲ್ಲಿಯಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಪಿಸುಪಿಸು ಮಾತುಗಳಿಗೆ ನಾಂದಿ ಹಾಡಿದೆ. ಹಾಲಿ ಲೋಕಸಭಾ ಚುನಾವಣೆಗಾಗಿ ಪಂಜಾಬ್‌ನ ಮೂರು ಕ್ಷೇತ್ರಗಳಿಗೆ (ಅಮೃತಸರ, ಗುರುದಾಸ್‌ಪುರ ಮತ್ತು ಹೋಶಿಯಾಪುರ್‌) ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ. ಸೂಕ್ತ ಅಭ್ಯರ್ಥಿಗಳಿಗಾಗಿ ಬಿಜೆಪಿ ಹುಡುಕಾಟ ನಡೆಸುತ್ತಿದೆ. ಹಾಗಾಗಿ, ಅಮಿತ್‌ ಶಾ ಅವರು, ಸನ್ನಿ ಡಿಯೋಲ್‌ ಅವರನ್ನು ಅಮೃತಸರದಿಂದ ಕಣಕ್ಕಿಳಿಸಲು ಪ್ರಯತ್ನಿಸಿರಬಹುದೇ ಎಂಬ ಕುತೂಹಲ ಎದ್ದಿದೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.