![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 21, 2019, 12:08 PM IST
ಹುಬ್ಬಳ್ಳಿ: ಮೂರುಸಾವಿರ ಮಠ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಮಠಕ್ಕೆ ಬರುವ ಯಾವುದೇ ಪಕ್ಷದವರಿಗೂ ಸ್ವಾಮೀಜಿಯವರು ಒಳ್ಳೆಯದಾಗಲಿ ಎಂದು ಆಶೀರ್ವದಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಮೂರುಸಾವಿರಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರುಸಾವಿರ ಮಠ ಪಕ್ಷವೊಂದಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂಬರ್ಥದಲ್ಲಿ ಕೆಲವರು ಬಿಂಬಿಸಿದ್ದರು. ಆದರೆ, ಶ್ರೀಮಠ ಅಂತಹ ಕಾರ್ಯ ಮಾಡುತ್ತಿಲ್ಲ. ಮಠಕ್ಕೆ ಬರುವವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿಯವರು ಹೇಳುತ್ತಾರೆ ವಿನಃ ಯಾವುದೇ ಪಕ್ಷ-ವ್ಯಕ್ತಿಗಳಿಗೆ ಪರವಾಗಿ ನಿಲ್ಲುವುದಿಲ್ಲ. ಶ್ರೀಮಠವು ಭಕ್ತರು ಹಾಗೂ ಸಮಾಜಕ್ಕೆ ಸೇರಿದ್ದಾಗಿದೆ. ಶ್ರೀಮಠಕ್ಕೆ ತಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.