ಒಬ್ಬರನ್ನೊಬ್ಬರು ಅರಿತು ಬಾಳಿರಿ: ಹಿರಿಶಾಂತವೀರ ಶ್ರೀ


Team Udayavani, Apr 21, 2019, 5:08 PM IST

21-April-35

ಹೂವಿನಹಡಗಲಿ: ಶ್ರೀರಾಮದೇವರ ಜಾತ್ರೆ ಪ್ರಯುಕ್ತ ಸಾಮೂಹಿಕ ವಿವಾಹ ನೆರವೇರಿತು.

ಹೂವಿನಹಡಗಲಿ: ಪಟ್ಟಣದಲ್ಲಿ ಶ್ರೀರಾಮ ದೇವರ ಜಾತ್ರೆ ಪ್ರಯುಕ್ತ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.

ಜಾತ್ರೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಮೂಹಿಕ ಮದುವೆ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿದ್ದ ಡಾ.ಹಿರಿಶಾಂತವೀರ ಸ್ವಾಮೀಜಿ ಮಾತನಾಡಿ, ಸರ್ವರ ಮನಸ್ಸು ಗೆದ್ದು ಪರಂಪರೆ
ಉಳಿಸಿ, ಬೆಳೆಸಿಕೊಂಡು ಬಂದ ಗೌರವ ರಾಮಸ್ವಾಮಿ
ವೆಂಕಟೇಶಯ್ಯನವರಿಗೆ ಸಲ್ಲುತ್ತದೆ ಎಂದರು.

ಅವರ ಮಾರ್ಗದರ್ಶನ ಪಡೆದು ದೇವಸ್ಥಾನದ ನೂತನ ಧರ್ಮಕರ್ತ ಡಾ.ರಾಮಸ್ವಾಮಿ ರಾಕೇಶಯ್ಯ ಎಲ್ಲರ ಸಹಕಾರದಿಂದ ಅಭಿವೃದ್ಧಿ ಪಥದತ್ತ ನಡೆಸಿಕೊಂಡು ಹೋಗಲಿ ಎಂದರು. ವೆಂಕಟೇಶಯ್ಯನವರ ಧಾರ್ಮಿಕ ಕಳಕಳಿ ಅನನ್ಯ ಎಂದರು. ಆರೋಗ್ಯವಾಗಿ ಬಂದು ರಾಕೇಶಯ್ಯನವರರಿಗೆ ಹೆಚ್ಚಿನ ಮಾರ್ಗದರ್ಶನ
ನೀಡಲಿ ಎಂದು ಹೇಳಿದರು.

ಹಿರೇಮಲ್ಲನಕೆರೆ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಮಠ-ಮಂದಿರಗಳಲ್ಲಿ
ಜರುಗಿದ ಸಾಮೂಹಿಕ ಮದುವೆಯಲ್ಲಿ ಹಸೆಮಣೆ
ಏರಿದ ನೂತನ ದಂಪತಿ ಒಬ್ಬರನೊಬ್ಬರು ಅರಿತು
ಬಾಳಬೇಕು ಎಂದು ಹೇಳಿದರು. ಹಡಗಲಿ
ತಾಲೂಕಿನಲ್ಲಿ ರಾಮಸ್ವಾಮಿ ವೆಂಕಟೇಶಯ್ಯನವರ
ಸಮಾಜ ಸೇವೆ ಶ್ಲಾಘನೀಯ ಎಂದರು.
ದೇವಸ್ಥಾನ ಧರ್ಮಕರ್ತ ಡಾ.ರಾಮಸ್ವಾಮಿ
ರಾಕೇಶಯ್ಯ ಅಧ್ಯಕ್ಷತೆ ವಹಿಸಿದ್ದರು. ಟಿ.ಎಂ.
ಚನ್ನಬಸಯ್ಯ, ಸಿ.ಕೆ.ಎಂ.ಬಸವಲಿಂಗಯ್ಯ, ಸೊನ್ನದ
ಕೊಟ್ರಯ್ಯ ಒಡೆಯರ ಸಾಮೂಹಿಕ ಮದುವೆಯ
ಪೌರೋಹಿತ್ಯ ವಹಿಸಿದ್ದರು.

ಮುಖಂಡರಾದ ಕೋಡಿಹಳ್ಳಿ ಮುದುಕಪ್ಪ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಸ್‌. ಗೋಣೆಪ್ಪ, ಗುರುವಿನ ಕೊಟ್ರಯ್ಯ, ಗಡಿಗಿ ಮಲ್ಲಿಕಪ್ಪ, ಸಿಯು.ಎಂ.ಕೊಟ್ರಯ್ಯ, ಎಸ್‌.ತಿಮ್ಮಣ್ಣ, ಗಡಿಗಿ ವೀರಣ್ಣ, ಟಿ. ರಾಮಮೂರ್ತಿ, ಗಡಿಗಿ ಕೃಷ್ಣ, ಟಿ.ಸೋಮಪ್ಪ, ಸೊಪ್ಪಿನ ಮಲ್ಲಿಕಾರ್ಜುನ, ಸೊಪ್ಪಿನ ನಾಗಭೂಷಣ, ಪಿ.ಮಲ್ಲಿಕಾರ್ಜುನ, ಈಟಿ ಹನುಮೇಶ್‌, ಜೆ.ಶಿವರಾಜ, ಟಿ.ಮಹಾಂತೇಶ್‌,
ಆರ್‌.ಚೈತನ್ಯ, ಆರ್‌.ಫಕ್ಕೀರಪ್ಪ, ಟಿ.ಕೃಷ್ಣಮೂರ್ತಿ,
ಗುರುವಿನ ರಾಜು, ಟಿ.ಬಾಲರಾಜ್‌, ದಾಸರ
ರಾಮಣ್ಣ, ಮುಂತಾದವರು ಹಾಜರಿದ್ದರು.
ಉಪನ್ಯಾಸಕ ಎಚ್‌.ಎಂ.ಗುರುಬಸವರಾಜಯ್ಯ
ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.